Monday, December 15, 2025
Monday, December 15, 2025

ಆಹಾರಪದ್ಧತಿಯನ್ನು ಹೇರಬೇಡಿ : ಕೋರ್ಟ್ ಕಿವಿಮಾತು

Date:

ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಆಹಾರ ಪದ್ಧತಿಗಳ ಬಗ್ಗೆ ಆಗಾಗ ಕೆಲವೊಂದು ವಿಚಾರಗಳು ಕೇಳಿಬರುತ್ತಿದೆ. ಈ ಬಗ್ಗೆ ಗುಜರಾತ್ ಹೈಕೋರ್ಟ್ ತಿರುವು ಜನರ ಮನಸ್ಸು ಹಾಗೂ ಅಹಂಕಾರ ತಣಿಸಲೆಂದು ಬಹುಸಂಖ್ಯಾತ ಜನರ ಆಹಾರ ಪದ್ಧತಿ ಅಥವಾ ಸೇವನೆ ನಿಯಂತ್ರಿಸುವ ಸಾಹಸಕ್ಕೆ ಮುಂದಾಗಬೇಡಿ. ರಾತ್ರಿ ಕನಸುಬಿತ್ತೆಂದು, ಬೆಳಗ್ಗೆ ಜನರು ಕೆಲವು ವಸ್ತುಗಳನ್ನು ಮಾರಾಟ ಮಾಡಬಾರದೆಂದು ಆದೇಶ ಹೊರಡಿಸಲು ಸಾಧ್ಯವಿಲ್ಲ” ಎಂದು ಅಹಮದಾಬಾದ್ ನಗರಪಾಲಿಕೆಯಿಂದ ತರಾಟೆಗೆ ತೆಗೆದುಕೊಂಡಿದೆ.

ಅಹಮದಾಬಾದ್ ನಗರ ಪಾಲಿಕೆಯು 25 ಬೀದಿಬದಿ ವ್ಯಾಪಾರಸ್ಥರ ಮಾಂಸ ಮಾರಾಟದ ಗಾಡಿಗಳನ್ನು ವಶಕ್ಕೆ ಪಡೆದಿರುತ್ತದೆ. ಈ ಕುರಿತಂತೆ ಬೀದಿ ಬದಿ ವ್ಯಾಪಾರಸ್ಥರು ಕೋರ್ಟ್ ಮೆಟ್ಟಿಲೇರಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರಿದ್ದ ನ್ಯಾಯಪೀಠವು “ರಾಜಕೀಯ ಒತ್ತಡಕ್ಕೆ ಆಹಾರ ಸೇವನೆ ನಿಯಂತ್ರಣಕ್ಕೆ ಪಾಲಿಕೆ ಮುಂದಾಗಬಾರದು. ಆಡಳಿತಾರೂಢ ಪಕ್ಷಕ್ಕೆ ಮೊಟ್ಟೆಗಳ ಸೇವನೆ ಇಷ್ಟವಿಲ್ಲ ಎಂದ ಮಾತ್ರಕ್ಕೆ ಮೊಟ್ಟೆ ಮಾರಾಟ ನಿರ್ಬಂಧಿಸಿ, ಅವುಗಳನ್ನು ವಶಕ್ಕೆ ಪಡೆಯುತ್ತೀರಾ? ನೀವು ಮಾಡುತ್ತಿರುವುದು ಸರಿಯೇ? ನಾನು ನನ್ನ ಮನೆಯ ಹೊರಗಡೆ ಏನನ್ನು ತಿನ್ನಬೇಕು ಎಂದು ನೀವು ನಿರ್ಧರಿಸಲು ಹೇಗೆ ಸಾಧ್ಯ” ಎಂದು ಕಟುವಾಗಿ ಪ್ರಶ್ನಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...

JCI Shimoga ಜೀವನ ಮೌಲ್ಯಗಳನ್ನ ಅಳವಡಿಸಿಕೊಂಡಾಗ ಮಾತ್ರ ಸಾರ್ಥಕ ಬದುಕು- ಮಲ್ಲಿಕಾರ್ಜುನ ಕಾನೂರ್

JCI Shimoga ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಮೌಲ್ಯಯುತ ಜೀವನಶೈಲಿ ಅಗತ್ಯ. ಮಾನವೀಯ...

Chamber of Commerce Shivamogga ಡಿಸೆಂಬರ್ 16. ಧ್ಯಾನದಿಂದ ಒತ್ತಡ ನಿರ್ವಹಣೆ, ಮಾನಸಿಕ ಆರೋಗ್ಯ ರಕ್ಷಣೆ ಬಗ್ಗೆ ಕಾರ್ಯಾಗಾರ

Chamber of Commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ...