Thursday, June 25, 2026
Thursday, June 25, 2026

ಶೀಘ್ರದಲ್ಲೇ, ತಾಲೂಕು ಸಮಿತಿಗಳ ಘೋಷಣೆ

Date:

‘ಜಿಲ್ಲೆಯನ್ನು ಸಾಹಿತ್ಯಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಬೆಳೆಸಲು ಎಲ್ಲರೂ ಮುಂದಾಗಬೇಕು. ಜಿಲ್ಲೆಯಲ್ಲಿ ನಿರಂತರವಾಗಿ ಕನ್ನಡ ಭಾಷೆ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ನಾಡು-ನುಡಿ ಬೆಳವಣಿಗೆಗಾಗಿ ಶ್ರಮಿಸಬೇಕು. ಶಾಲೆ ಮತ್ತು ಮನೆಯಂಗಳದಲ್ಲಿ ಸಾಹಿತ್ಯ ಪರಿಷತ್ತು ಚಟುವಟಿಕೆ ನಡೆಸೋಣ ಎಂದು ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಡಿ. ಮಂಜುನಾಥ್ ಅವರು ಹೇಳಿದ್ದಾರೆ.

ಶಿಕಾರಿಪುರದ, ಗುರುಭವನದಲ್ಲಿ ನಡೆದ ಅಭಿನಂದನಾ ಸಮಾರಂಭ ಹಾಗೂ ಆಜೀವ ಸದಸ್ಯರ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ತಾಲೂಕು ಮಟ್ಟದಲ್ಲಿ ಸಾಹಿತ್ಯ ಪರಿಷತ್ ಚಟುವಟಿಕೆ ನಡೆಸಲು ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಅಗತ್ಯವಾದ ಸಮಯವನ್ನು ಮೀಸಲಿಡಬೇಕು. ಅಂತವರು ಮಾತ್ರ ನಮ್ಮ ಜೊತೆ ಬರಬೇಕು. ಮುಂದಿನ ದಿನಗಳಲ್ಲಿ ಶಿವಮೊಗ್ಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ಕೂಡ ತಿಳಿಸಿದರು.

ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಹಿರಿಯ ಆಜೀವ ಸದಸ್ಯರಾದ ಎಸ್.ಆರ್. ಕೃಷ್ಣಪ್ಪ, ಕಾನೂರು ನಾಗಪ್ಪ, ಚುರ್ಚಿಗುಂಡಿ ಪ್ರೊ. ಬಸವನಗೌಡ್ರು, ಸರ್ವಮಂಗಳಮ್ಮ, ಶಿರಳಕೊಪ್ಪ ಟಿ. ರಾಜಶೇಖರ್ ಮತ್ತು ನಿಜಲಿಂಗಪ್ಪ ಗೌಡ್ರು ಅವರನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...