Monday, April 21, 2025
Monday, April 21, 2025

ಶೀಘ್ರದಲ್ಲೇ, ತಾಲೂಕು ಸಮಿತಿಗಳ ಘೋಷಣೆ

Date:

‘ಜಿಲ್ಲೆಯನ್ನು ಸಾಹಿತ್ಯಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಬೆಳೆಸಲು ಎಲ್ಲರೂ ಮುಂದಾಗಬೇಕು. ಜಿಲ್ಲೆಯಲ್ಲಿ ನಿರಂತರವಾಗಿ ಕನ್ನಡ ಭಾಷೆ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ನಾಡು-ನುಡಿ ಬೆಳವಣಿಗೆಗಾಗಿ ಶ್ರಮಿಸಬೇಕು. ಶಾಲೆ ಮತ್ತು ಮನೆಯಂಗಳದಲ್ಲಿ ಸಾಹಿತ್ಯ ಪರಿಷತ್ತು ಚಟುವಟಿಕೆ ನಡೆಸೋಣ ಎಂದು ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಡಿ. ಮಂಜುನಾಥ್ ಅವರು ಹೇಳಿದ್ದಾರೆ.

ಶಿಕಾರಿಪುರದ, ಗುರುಭವನದಲ್ಲಿ ನಡೆದ ಅಭಿನಂದನಾ ಸಮಾರಂಭ ಹಾಗೂ ಆಜೀವ ಸದಸ್ಯರ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ತಾಲೂಕು ಮಟ್ಟದಲ್ಲಿ ಸಾಹಿತ್ಯ ಪರಿಷತ್ ಚಟುವಟಿಕೆ ನಡೆಸಲು ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಅಗತ್ಯವಾದ ಸಮಯವನ್ನು ಮೀಸಲಿಡಬೇಕು. ಅಂತವರು ಮಾತ್ರ ನಮ್ಮ ಜೊತೆ ಬರಬೇಕು. ಮುಂದಿನ ದಿನಗಳಲ್ಲಿ ಶಿವಮೊಗ್ಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ಕೂಡ ತಿಳಿಸಿದರು.

ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಹಿರಿಯ ಆಜೀವ ಸದಸ್ಯರಾದ ಎಸ್.ಆರ್. ಕೃಷ್ಣಪ್ಪ, ಕಾನೂರು ನಾಗಪ್ಪ, ಚುರ್ಚಿಗುಂಡಿ ಪ್ರೊ. ಬಸವನಗೌಡ್ರು, ಸರ್ವಮಂಗಳಮ್ಮ, ಶಿರಳಕೊಪ್ಪ ಟಿ. ರಾಜಶೇಖರ್ ಮತ್ತು ನಿಜಲಿಂಗಪ್ಪ ಗೌಡ್ರು ಅವರನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು...

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.ಈಗಾಗಲೇ...

DC Shivamogga ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ, ಈರ್ವರು ಗೃಹ ರಕ್ಷಕ ದಳ ಸಿಬ್ಬಂದಿ ಅಮಾನತು-ಗುರುದತ್ತ‌ ಹೆಗಡೆ

DC Shivamogga ಶಿವಮೊಗ್ಗ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ...

Mental health ಮಾನಸಿಕ ಸಮಸ್ಯೆಗಳು‌‌ ಮತ್ತು‌ ಸೂಕ್ತ ಪರಿಹಾರಗಳು ...

Mental health ಮಾನಸಿಕ ಖಾಯಿಲೆಗಳು ಯಾರಿಗಾದರೂ ಬರಬಹುದು : ಸೂಕ್ತ...