Thursday, October 3, 2024
Thursday, October 3, 2024

ಶಿಕ್ಷೆ ತೀರ್ಪು : ಅಪರಾಧಿಯ ಮನಸ್ಥಿತಿ ಆಧರಿಸಿ ನೀಡಿ

Date:

ಸುಪ್ರೀಂಕೋರ್ಟ್ ಅಪರಾಧಿಯ ಹಿನ್ನೆಲೆ ಅರಿತು ಶಿಕ್ಷೆ ನೀಡಲು ನ್ಯಾಯಾಲಯಗಳಿಗೆ ಸಲಹೆ ನೀಡಿದೆ. ಅಪರಾಧಿಗಳ ಅಪರಾಧವನ್ನು ಮಾತ್ರವಲ್ಲದೆ, ಅಪರಾಧಿಯ ಮನಸ್ಥಿತಿ ಮತ್ತು ಅವರ ಸಾಮಾಜಿಕ, ಆರ್ಥಿಕ ಸ್ಥಿತಿಗತಿಯನ್ನು ಕೂಡ ಗಣನೆಗೆ ತೆಗೆದುಕೊಳ್ಳುವ ಕೆಲಸವನ್ನು ನ್ಯಾಯಾಲಯಗಳು ಮಾಡಬೇಕು ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

ನ್ಯಾಯಮೂರ್ತಿ ಎನ್.ನಾಗೇಶ್ವರ ರಾವ್ ನೇತೃತ್ವದ ಪೀಠ ಅಪರಾಧ ಘಟಿಸಿದಾಗ ಅದರ ಹಿಂದೆ ಸುಧಾರಣೆಯ ಸಾಧ್ಯತೆಯೂ ಇರುತ್ತದೆ. ಅಪರಾಧಿ ಸಿಕ್ಕಿಬಿದ್ದಾಗ ಕಠಿಣ ಶಿಕ್ಷೆಯೊಂದೇ ಮಾರ್ಗ ಅಲ್ಲ. ಸುಧಾರಾಣೆ ಮತ್ತು ಪುನರ್ವಸತಿ ಬಗ್ಗೆಯೂ ಯೋಚಿಸಬೇಕು ಎಂದು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತನ್ನ ಇಬ್ಬರು ಸೋದರರು ಮತ್ತು ಸೋದರಳಿಯನನ್ನು ಕೊಲೆಮಾಡಿ ಮರಣದಂಡನೆಗೆ ಗುರಿಯಾಗಿದ್ದ ಅಪರಾಧಿಯ ಶಿಕ್ಷೆಯನ್ನು 30 ವರ್ಷಗಳ ಜೀವಾವಧಿಗೆ ಇಳಿಸಿದ ಸುಪ್ರೀಂಕೋರ್ಟ್ ಈ ಸಲಹೆ ನೀಡಿದೆ.

“ಅಪರಾಧಿಯು ಗ್ರಾಮೀಣ ಭಾಗದ ಬಡತನ ಹಿನ್ನೆಲೆಯಲ್ಲಿ ಬೆಳೆದು ಬಂದ ವ್ಯಕ್ತಿ. ಈ ಘಟನೆಗೂ ಮೊದಲು ಅಂತಹ ಯಾವುದೇ ದುಷ್ಕೃತ್ಯವನ್ನು ಎಸಗಿಲ್ಲ. ಆದ್ದರಿಂದ ಆತನಿಗೆ ಕಠೋರ ಕ್ರಿಮಿನಲ್ ಪಟ್ಟ ಕಟ್ಟುವುದು ಸರಿಯಲ್ಲ” ಎಂದು ನ್ಯಾಯಮೂರ್ತಿ ನಾಗೇಶ್ವರ ರಾವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mahatma Gandhiji ಗಾಂಧಿ ಜಯಂತಿಯನ್ನ ಮನೆಹಬ್ಬದಂತೆ ಆಚರಿಸಿದ ಗಾಂಧಿ ಬಸಪ್ಪ ಕುಟುಂಬದ ಸದಸ್ಯರು

Mahatma Gandhiji ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನಾಚರಣೆ...

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...