Monday, July 13, 2026
Monday, July 13, 2026

ಗೆಲುವಿನ ನಗೆ ಬೀರಿದ : ಡಿ.ಎಸ್.ಅರುಣ್

Date:

ಜಿಲ್ಲೆಯಲ್ಲಿ ತೀವ್ರ ಕುತೂಹಲ ಮೂಡಿಸಿದ್ದಂತಹ ವಿಧಾನಪರಿಷತ್ತಿನ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ಅವರು 2208 ಮತಗಳಿಸುವ ಮೂಲಕ ಗೆಲುವನ್ನು ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಭಾರೀ ಪೈಪೋಟಿ ನಡೆದಿತ್ತು. 4156 ಮತಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನಕುಮಾರ್ ಅವರು 1820 ಮತ ಪಡೆದರೆ, ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ 2208 ಮತಗಳಿಸಿ ಗೆಲುವು ಪಡೆದಿದ್ದಾರೆ. 4156 ಮತಗಳಲ್ಲಿ ತಿರಸ್ಕೃತ ಮತಗಳ ಸಂಖ್ಯೆ 109 ಆಗಿದೆ.

ಒಟ್ಟಾರೆ ಹೇಳುವುದಾದರೆ ಕಳೆದ ಒಂದು ತಿಂಗಳಿನಿಂದ ಜಿಲ್ಲೆಯಾದ್ಯಂತ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಪರ ಭಾರಿ ಪ್ರಚಾರ ನಡೆದಿತ್ತು. ಡಿಸೆಂಬರ್ 10ರಂದು ವಿಧಾನಪರಿಷತ್ತಿನ ಚುನಾವಣೆ ಎದ್ದಿತ್ತು. ಈ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಮತ್ತೆ ಬಿಜೆಪಿ ಜಯಭೇರಿ ಸಾಧಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...