Friday, August 14, 2026
Friday, August 14, 2026

ಮಹಾ‌ಮೇಳಾವ್ ಯತ್ನ: ಎಂಇಎಸ್ ಪೋಲಿಸ್ ಚಕಮಕಿ.

Date:

ವಿಧಾನ ಮಂಡಲ ಅಧಿವೇಶನದ ಮೊದಲ ದಿನ, ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡಾಟಿಕೆ ಮೆರೆದು ನಾಡ ದ್ರೋಹದ ವರ್ತನೆ ತೋರಿಸಿದೆ. ಪರವಾನಗಿ ಇಲ್ಲದೇ ಇದ್ದರೂ ವ್ಯಾಕ್ಸಿನ್ ಡಿಪೋ ಬಳಿ ಮಹಾ ಮೇಳಾವ ನಡೆಸಲು ಯತ್ನಿಸಿದ ಎಂ ಇ ಎಸ್ ಕಾರ್ಯಕರ್ತರು ಪೊಲೀಸರೊಂದಿಗೆ ವಾದ ವಿವಾದ ನಡೆಸಿದರು.

ಮಹಾ ಮೇಳಾವದ ವೇದಿಕೆಯನ್ನು ರಸ್ತೆ ಮೇಲೆ ನಿರ್ಮಿಸಿದ್ದರು. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ವೇದಿಕೆ ತೆರವುಗೊಳಿಸುವಂತೆ ಸೂಚಿಸಿದ್ದಾರೆ. ಆದರೆ, ಎಂಇಎಸ್ ಕಾರ್ಯಕರ್ತರು, ಬಲವಂತವಾಗಿ ವೇದಿಕೆಯಿಂದ ಕೆಳಗಿಳಿಸುವ ಪ್ರಯತ್ನ ನಡೆಯಿತು. ಈ ಸಂದರ್ಭದಲ್ಲಿ ಎಂಇಎಸ್ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ. ಹಠ ಹಿಡಿದು ಕುರ್ಚಿ ಗಳಿಲ್ಲದೇ ವೇದಿಕೆಯ ಮೇಲೆ ಕುಳಿತ ಘೋಷಣೆಯನ್ನು ಕೂಗಿದರು. ಮಹಾನಗರ ಪಾಲಿಕೆ ಸಿಬ್ಬಂದಿಗಳು, ವೇದಿಕೆಯನ್ನು ತೆರವುಗೊಳಿಸಲಾಗಿದೆ ಅಸಹಾಯಕರಾಗಿ ನಿಂತಿದ್ದರು. ಈ ಸಂದರ್ಭದಲ್ಲಿ ಕನ್ನಡಪರ ಸಂಘಟನೆಯ ಕಾರ್ಯಕರ್ತರು, ಎಂಇಎಸ್ ಮುಖಂಡ ದೀಪಕ್ ದಳವಿ ಅವರ ಮುಖಕ್ಕೆ ಕಪ್ಪು ಮಸಿ ಬಳಿದಿದ್ದಾರೆ. ನಂತರ ಮಸಿ ಬಳೆದ ಕನ್ನಡಪರ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...