Friday, April 17, 2026
Friday, April 17, 2026

ಮಹಾ‌ಮೇಳಾವ್ ಯತ್ನ: ಎಂಇಎಸ್ ಪೋಲಿಸ್ ಚಕಮಕಿ.

Date:

ವಿಧಾನ ಮಂಡಲ ಅಧಿವೇಶನದ ಮೊದಲ ದಿನ, ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡಾಟಿಕೆ ಮೆರೆದು ನಾಡ ದ್ರೋಹದ ವರ್ತನೆ ತೋರಿಸಿದೆ. ಪರವಾನಗಿ ಇಲ್ಲದೇ ಇದ್ದರೂ ವ್ಯಾಕ್ಸಿನ್ ಡಿಪೋ ಬಳಿ ಮಹಾ ಮೇಳಾವ ನಡೆಸಲು ಯತ್ನಿಸಿದ ಎಂ ಇ ಎಸ್ ಕಾರ್ಯಕರ್ತರು ಪೊಲೀಸರೊಂದಿಗೆ ವಾದ ವಿವಾದ ನಡೆಸಿದರು.

ಮಹಾ ಮೇಳಾವದ ವೇದಿಕೆಯನ್ನು ರಸ್ತೆ ಮೇಲೆ ನಿರ್ಮಿಸಿದ್ದರು. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ವೇದಿಕೆ ತೆರವುಗೊಳಿಸುವಂತೆ ಸೂಚಿಸಿದ್ದಾರೆ. ಆದರೆ, ಎಂಇಎಸ್ ಕಾರ್ಯಕರ್ತರು, ಬಲವಂತವಾಗಿ ವೇದಿಕೆಯಿಂದ ಕೆಳಗಿಳಿಸುವ ಪ್ರಯತ್ನ ನಡೆಯಿತು. ಈ ಸಂದರ್ಭದಲ್ಲಿ ಎಂಇಎಸ್ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ. ಹಠ ಹಿಡಿದು ಕುರ್ಚಿ ಗಳಿಲ್ಲದೇ ವೇದಿಕೆಯ ಮೇಲೆ ಕುಳಿತ ಘೋಷಣೆಯನ್ನು ಕೂಗಿದರು. ಮಹಾನಗರ ಪಾಲಿಕೆ ಸಿಬ್ಬಂದಿಗಳು, ವೇದಿಕೆಯನ್ನು ತೆರವುಗೊಳಿಸಲಾಗಿದೆ ಅಸಹಾಯಕರಾಗಿ ನಿಂತಿದ್ದರು. ಈ ಸಂದರ್ಭದಲ್ಲಿ ಕನ್ನಡಪರ ಸಂಘಟನೆಯ ಕಾರ್ಯಕರ್ತರು, ಎಂಇಎಸ್ ಮುಖಂಡ ದೀಪಕ್ ದಳವಿ ಅವರ ಮುಖಕ್ಕೆ ಕಪ್ಪು ಮಸಿ ಬಳಿದಿದ್ದಾರೆ. ನಂತರ ಮಸಿ ಬಳೆದ ಕನ್ನಡಪರ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಗುಡ್ ಲಕ್ ಆರೈಕೆ ಕೇಂದ್ರದಲ್ಲಿನ ಅನಾಥ ಮಹಿಳೆಯರಿಗೆ ಭಾವನಾ ಜೆಸಿಐನಿಂದ ಉಡುಪು ವಿತರಣೆ

JCI Shivamogga ಶಿವಮೊಗ್ಗ ನಗರದ ಜೆಸಿಐ ಶಿವಮೊಗ್ಗ ಭಾವನದಿಂದ ಗುಡ್...

Brahmakumari Ishwariya University ಆಧ್ಯಾತ್ಮ , ಧ್ಯಾನ ಮತ್ತು ಯೋಗ ಮನುಷ್ಯನ ನೈಜ ಸಂಪತ್ತು-ಬ್ರಹ್ಮಕುಮಾರಿ ಸ್ವಾತಿ

Brahmakumari Ishwariya University ಒತ್ತಡ ಮತ್ತು ಅಶಾಂತಿಯ ಜೀವನಶೈಲಿಯಲ್ಲಿ ಬದುಕುತ್ತಿರುವ ಜನರಿಗೆ...

Dr. B.R. Ambedkar ಡಾ.ಅಂಬೇಡ್ಕರ್ ಜಯಂತಿ ಪ್ರಯುಕ್ತ 19 ಜನಕ್ಕೆ ಜೀವ ವಿಮಾ ಬಾಂಡ್ ವಿತರಣೆ

Dr. B.R. Ambedkar ಶಿವಮೊಗ್ಗ ಜಿಲ್ಲೆಯ ಹೊಳೆ ಬೆನವಲ್ಲಿ ಗ್ರಾಮದಲ್ಲಿ ಸಂವಿಧಾನ...

VISL ಡಾ.ಅಂಬೇಡ್ಕರ್ ಮತ್ತು ವಿಶ್ವೇಶ್ವರಯ್ಯನವರ ಜೀವನದ ವಿಚಾರಗಳು ಮಕ್ಕಳಿಗೆ ಅಗತ್ಯ- ಬಿ.ವಿಶ್ವನಾಥ್

VISL ವಿಐಎಸ್‌ಎಲ್ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ದ ಆಯೋಜಿಸಲಾಗಿತ್ತು. ಈ...