Monday, May 19, 2025
Monday, May 19, 2025

ಏಕದಿನ ಸರಣಿಗೆ ಕೊಹ್ಲಿ ಅಲಭ್ಯ

Date:

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಟೆಸ್ಟ್ ಏಕದಿನ ಸರಣಿಯು 2022 ರ ಜನವರಿ ’19 ರಿಂದ 23′ ರ ತನಕ ನಡೆಯಲಿದೆ.
ಈ ಸರಣಿಯ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಭಾರತ ತಂಡದಿಂದ ಹೊರಗುಳಿಯಲಿದ್ದಾರೆ.
‘ಕೊಹ್ಲಿ-ಅನುಷ್ಕಾ’ ದಂಪತಿಗಳ ಮಗಳು ‘ವಾಮಿಕ’ಳಿಗೆ 2022ರ ಜನವರಿ ’11’ ರಂದು ವರ್ಷ ತುಂಬುತ್ತದೆ, ಎಂಬುವುದು ಗಮನಿಸ ಬೇಕಾದ ಸಂಗತಿ.
ಕಳೆದವಾರ ಏಕದಿನ ತಂಡದ ನಾಯಕನಾಗಿ ಬಿಸಿಸಿಐ ರೋಹಿತ್ ಶರ್ಮಾರನ್ನು (ಕೊಹ್ಲಿಯ ಬದಲು) ನೇಮಕ ಮಾಡಿತ್ತು. ಅದಕ್ಕೂ ಮೊದಲೇ ಅವರು ಟಿ – 20 ನಾಯಕನಾಗಿದ್ದರು. ಹೀಗಾಗಿ ಕೊಹ್ಲಿ ಬಳಿ ಈಗ ಉಳಿದಿರುವುದು ಟೆಸ್ಟ್ ನಾಯಕತ್ವ ಮಾತ್ರ.
ವಿರಾಟ್ ಕೊಹ್ಲಿ ಟೆಸ್ಟ್ ತಂಡದ ನಾಯಕನಾಗಿ ಮುಂದುವರೆಯುವುದು ಹಾಗೂ ರೋಹಿತ್ ಶರ್ಮಾ ವೈಟ್-ಬಾಲ್ (ಟಿ-20 ಮತ್ತು ಏಕದಿನ ಪಂದ್ಯಗಳ) ನಾಯಕನಾಗಿ ಜವಾಬ್ದಾರಿ ವಹಿಸಿಕೊಳ್ಳುವುದು ಈಗಾಗಲೇ ನಿರ್ಧಾರವಾಗಿರುವ ವಿಷಯ.
ರೋಹಿತ್ ಶರ್ಮರ ನಾಯಕತ್ವದ ಸಾಮರ್ಥ್ಯದ ಬಗ್ಗೆ ನಮಗೆಲ್ಲ ತುಂಬಾ ವಿಶ್ವಾಸ ಇದೆ. ಇನ್ನೂ , ಕೊಹ್ಲಿ ಟೆಸ್ಟ್ ತಂಡದ ಯಶಸ್ವಿ ನಾಯಕನಾಗಿ ಮುಂದುವರೆಯುತ್ತಾರೆ. ಒಟ್ಟಾರೆ, ಭಾರತೀಯ ಕ್ರಿಕೆಟ್ ಸುರಕ್ಷಿತ ‘ಕೈ’ ಗಳಲ್ಲಿದೆ. ಎಂಬುವುದು ನಮಗೆ ಮನವರಿಕೆಯಾಗಿದೆ. ಇದುವರೆಗೆ ವೈಟ್-ಬಾಲ್ ನಾಯಕನಾಗಿ ಸಲ್ಲಿಸಿದ ಸೇವೆಗಾಗಿ ನಾವು ಕೊಯ್ಲಿಗೆ ಧನ್ಯವಾದ ಹೇಳಲು ಬಯಸುತ್ತೇವೆ”.
ನಾಯಕತ್ವದ ವಿಷಯದಲ್ಲಿ ವಿರಾಟ್ ಕೊಹ್ಲಿ ಜೊತೆ ತಾವು ಮಾತನಾಡಿರುವುದಾಗಿ ‘ಬಿಸಿಸಿಐ ಅಧ್ಯಕ್ಷ ಸೌರವ್ ರಂಗೋಲಿ’ ಹೇಳಿದ್ದರು. ಟಿ-20 ತಂಡದ ನಾಯಕತ್ವದಿಂದ ಕೆಳಗಿಳಿಯಬೇಡಿ, ಎಂದು ಕೇಳಿ ಕೊಂಡಿರುವುದಾಗಿಯು ಎಂದು ಗಂಗೂಲಿ ಹೇಳಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Guarantee scheme ಜನ ಸಾಮಾನ್ಯರ ಬದುಕಿಗೆ ಗ್ಯಾರಂಟಿ ಯೋಜನೆಗಳು ಬೆಳಕಾಗಿವೆ

Guarantee scheme ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ನಾಡಿನ...

Klive Special Article ಭಯೋತ್ಪಾದನೆ‌ ಜಾಗತಿಕ ಜಾಗೃತಿಗೆಸರ್ವಸಮ್ಮತ ಸರ್ವಪಕ್ಷ‌ ನಿಯೋಗ.

Klive Special Article ಪೆಹಲ್ಗಾಂ ದುರಂತದ ನಂತರ ನಡೆದ ಬೆಳವಣಿಗೆಗಳಲ್ಲಿಮೂರು ಸಂಗತಿಗಳು ಸುದ್ದಿಮನೆಯನ್ನ...

Rajesh Keelambi “ಶಾಖಾಹಾರಿ” ನಿರ್ಮಾಪಕ ರಾಜೇಶ್ ಕೀಳಂಬಿ‌ ಅವರಿಗೆಡಾ.ಪುನೀತ್ ರಾಜ್ ಕುಮಾರ್ ಚೊಚ್ಚಲ ನಿರ್ಮಾಪಕ  ಪ್ರಶಸ್ತಿ

Rajesh Keelambi ಶಾಖಾಹಾರಿ ಚಿತ್ರದ ನಿರ್ಮಾಪಕಕೀಳಂಬಿ‌ ಮೀಡಿಯಾ ಲ್ಯಾಬ್ ಸಂಸ್ಥೆಯ ಎಂ.ಡಿ....

Shimog News ಹಿರಿಯೂರು ಕೃಷ್ಣಮೂರ್ತಿ ಸ್ಮರಣೀಯ ವ್ಯಕ್ತಿ,- ದತ್ತಾತ್ರೇಯ ಹೊಸಬಾಳೆ

Shimog News ತಾ.17-5-25 ರ ಶನಿವಾರ ಸಂಜೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ...