Tuesday, November 11, 2025
Tuesday, November 11, 2025

ಸಂಸ್ಕೃತಿ ಸಿರಿ ಪ್ರಶಸ್ತಿ ಘೋಷಣೆ

Date:

ಸಾಂಸ್ಕೃತಿಕ ಕ್ಷೇತ್ರದ ಸಾಧಕರಾದ ಬಿ. ಮಂಜಮ್ಮ ಜೋಗತಿ, ಶ್ರೀನಿವಾಸ ಜಿ.ಕಪ್ಪಣ್ಣ, ವೈ.ಕೆ. ಮುದ್ದುಕೃಷ್ಣ ಸೇರಿ ಹತ್ತು ಮಂದಿಯನ್ನು ಡಾ.ವೇಮಗಲ್ ನಾರಾಯಣಸ್ವಾಮಿ ಸಾಂಸ್ಕೃತಿಕ ಪ್ರತಿಷ್ಠಾನ ನೀಡುವ 2020 ಮತ್ತು 2021ನೇ ‘ಸಂಸ್ಕೃತಿ ಸಿರಿ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು ತಲಾ 25 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಡಿ.19ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಆನಂದ ಮಾದಲಗೆರೆ ಅವರು ತಿಳಿಸಿದ್ದಾರೆ.
ಇದೇ ವೇಳೆ ಪುನೀತ್ ರಾಜಕುಮಾರ್ ಸ್ಮರಣೆ,ಡಾ. ರಾಜಕುಮಾರ್ ಮತ್ತು ಪುನೀತ್ ರಾಜ್ ಅವರಿಗೆ ಗೀತನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಂಸ್ಕೃತ ವಿವಿ ನಿವೃತ್ತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ಅವರು ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sharavati Pumped Storage Project ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರದ್ದಾಗಿಲ್ಲ- ಅಖಿಲೇಶ್ ಚಿಪ್ಪಳಿ

Sharavati Pumped Storage Project ಅಕ್ಟೋಬರ್ 27 2025ರಂದು ದೆಹಲಿಯಲ್ಲಿ ನಡೆದ...

ಶಿವಮೊಗ್ಗದಿಂದ ಹೊಸಪೇಟೆಗೆ ತೆರಳುವ ವಾಹನಗಳಿಗೆ ತಾತ್ಕಾಲಿಕ‌ ಮಾರ್ಗ ಬದಲಾವಣೆ ಆದೇಶ

ರಾಜ್ಯ ಹೆದ್ದಾರಿ ರಸ್ತೆಯ ಸರಪಳಿ 191,000 ರಿಂದ 191,230 ಫ್ಲೈ ಓವರ್...