Tuesday, December 16, 2025
Tuesday, December 16, 2025

ಜಾನುವಾರುಗಳಿಗೆ ಲಸಿಕಾ ಅಭಿಯಾನ

Date:

ಡಿಸೆಂಬರ್ 17 ರಿಂದ ಜನವರಿ 15ರ ವರೆಗೆ ಜಿಲ್ಲಾಧ್ಯಂತ ಉಚಿತವಾಗಿ ಜಾನುವಾರುಗಳಿಗೆ ಕಾಲುಬಾಯಿ ಜ್ವರ ಲಸಿಕೆಯನ್ನು ಹಾಕುವ ಕಾರ್ಯಕ್ರಮವನ್ನು, ಪಶುಪಾಲನಾ ಇಲಾಖೆ ಹಮ್ಮಿಕೊಂಡಿದೆ.

ಕಾಲುಬಾಯಿ ಜ್ವರದ ಲಸಿಕೆ ಕಾರ್ಯಕ್ರಮದಲ್ಲಿ ಜಿಲ್ಲೆಯಾದ್ಯಂತ ಒಟ್ಟು 6.46 ಲಕ್ಷಣ ಜಾನುವಾರುಗಳಿಗೆ (ದನ,ಎಮ್ಮೆ ಮತ್ತು ಹಂದಿಗಳು) ಹಾಕಲಾಗುವುದು.

ಲಸಿಕಾ ಕಾರ್ಯಕ್ರಮದ ವೇಳಾ ಪಟ್ಟಿಯನ್ನು ತಾಲೂಕುವಾರು ಗ್ರಾಮವಾರು ತಯಾರಿಸಲಾಗಿದೆ. ಪಶುಪಾಲನಾ ಇಲಾಖೆಯ ಅಧಿಕಾರಿ ಸಿಬ್ಬಂದಿಯನ್ನು ಒಳಗೊಂಡ ಲಸಿಕಾ ತಂಡಗಳು ವೇಳಾಪಟ್ಟಿಯಂತೆ ಆಯಾ ಗ್ರಾಮಗಳಿಗೆ ಭೇಟಿ ನೀಡಿ ಜಾನುವಾರುಗಳಿಗೆ ಉಚಿತವಾಗಿ ಲಸಿಕೆಯನ್ನು ಹಾಕುವರು.

ಈ ಲಸಿಕೆಯನ್ನು ಪಡೆದಮೇಲೆ ಜಾನುವಾರುಗಳಲ್ಲಿ ಹಾಲು ಕಡಿಮೆಯಾಗುವುದು ಅಥವಾ ಗರ್ಭಪಾತದ ಅಂತಹ ಸಮಸ್ಯೆ ಎದುರಾಗುವುದಿಲ್ಲ. ಯಾವುದೇ ಮೂಡನಂಬಿಕೆ ಅಥವಾ ತಪ್ಪು ಗ್ರಹಿಕೆಗೆ ಒಳಗಾಗದೆ ರೈತರು ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆಯನ್ನು ಹಾಕಿಸಬೇಕೆಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಮನವಿ ಮಾಡಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Public Service Commission ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಂದ ಎಸಿಎಫ್ ಗಳಿಗೆ ನಿಷ್ಠೆ, ದಕ್ಷತಾ ಪ್ರಮಾಣ ವಚನ ಬೋಧನೆ

Karnataka Public Service Commission ಕರ್ನಾಟಕ ಲೋಕಸೇವಾ ಆಯೋಗದಿಂದ ನೇರ ನೇಮಕಾತಿಗೊಂಡು...

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...