Wednesday, March 12, 2025
Wednesday, March 12, 2025

ಓಮಿಕ್ರಾನ್ ಜಾಗ್ರತೆಯಾಗಿರಿ

Date:

ಜಗತ್ತಿನಾದ್ಯಂತ ವೇಗವಾಗಿ ಹಬ್ಬುತ್ತಿರುವಂತಹ ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್ ಪ್ರಕರಣ ಭಾರತದಲ್ಲಿ 113 ಕ್ಕೆ ಏರಿಕೆಯಾಗಿದೆ.

ದೇಶದ ಹಲವು ರಾಜ್ಯಗಳ ದೆಹಲಿಯಲ್ಲಿ 10, ಮಹಾರಾಷ್ಟ್ರದಲ್ಲಿ 8, ಕೇರಳ ಮತ್ತು ಗುಜರಾತಿನಲ್ಲಿ ತಲಾ ಇಬ್ಬರಿಗೆ ಸೋಂಕು ದೃಡಪಟ್ಟಿದೆ. ಕರ್ನಾಟಕ ಸೇರಿದಂತೆ 11 ರಾಜ್ಯಗಳಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ113 ಕ್ಕೆ ಏರಿಕೆಯಾಗಿದೆ.

ನೂತನ ರೂಪಾಂತರಿ ತಳಿಯು ‘ಡೆಲ್ಟಾ’ ರೂಪಾಂತರಿಗಿಂತ ನಾಲ್ಕು ಪಟ್ಟು ಹೆಚ್ಚು ವೇಗವಾಗಿ ಹಬ್ಬುತ್ತಿದೆ. ಈ ವೈರಾಣುವು ದೇಶದಲ್ಲಿ ಮೂರನೇ ಅಲೆಗೆ ಕಾರಣವಾಗ ಬಹುದು ಎಂಬ ಆತಂಕವನ್ನು ತಜ್ಞರು ತಿಳಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಪರೀಕ್ಷೆ, ಜಿನೋಮ್ ಸೀಕ್ವೆನ್ಸಿಂಗ್ ಹೆಚ್ಚಿಸುವಂತೆ ಸೂಚನೆ ನೀಡಿದೆ. ಅನಗತ್ಯವಾಗಿ ಪ್ರವಾಸವನ್ನು ಕೈಗೊಳ್ಳದಂತೆ ಜನರಲ್ಲಿ ಮನವಿ ಮಾಡಿದೆ.

“ಸಾಮುದಾಯಿಕವಾಗಿ ಪ್ರಸರಣ ವೇಗದಲ್ಲಿ 2ನೇ ಅಲೆಯನ್ನು ಸೃಷ್ಟಿಸಿದ್ದ ಡೆಲ್ಟಾ ರೂಪಾಂತರಿಯನ್ನು ಓಮಿಕ್ರಾನ್ ಹಿಂದಿಕ್ಕಲಿದೆ. ಹಲೋ ಬೇಗನೆ ದೇಶದಲ್ಲಿ ಮೂರನೇ ಕೊರೋನಾ ಅಲೆ ಏಳುವ ಸಾಧ್ಯತೆಯಿದೆ” ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್ ತಿಳಿಸಿದ್ದಾರೆ.

“ವೈರಾಣು ನಮ್ಮ ದೇಶಕ್ಕೆ ಎಷ್ಟು ಹಾನಿ ಉಂಟುಮಾಡಬಲ್ಲದು ಎನ್ನುವುದನ್ನು ಮಾತ್ರವೇ ಗಮನಿಸಿ ಸಮಾಧಾನ ಪಟ್ಟುಕೊಳ್ಳಬಾರದು. ಬದಲಿಗೆ ದೇಶದ ರೋಗ ನಿರೋಧಕತೆಗೆ ಚಳ್ಳೆಹಣ್ಣು ತಿನ್ನಿಸುವ ಸಾಮರ್ಥ್ಯ ಪಡೆದಿರುವ ಓಮಿಕ್ರಾನ್ ಬಗ್ಗೆ ಜಾಗೃಕತೆ ಹೆಚ್ಚಾಗಿರಬೇಕು. ವಿವಿಧ ದೇಶಗಳಲ್ಲಿ ಓಮಿಕ್ರಾನ್ ಬಾಧಿತರ ಪ್ರಮಾಣ ಹೆಚ್ಚಾಗುತ್ತಾ ಹೋದಂತೆ, ಸಮಾಜದಲ್ಲಿ ಭಯ ಹೆಚ್ಚಲಿದೆ. ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ಏರಿಕೆಯಾಗಿ, ಆರೋಗ್ಯ ವ್ಯವಸ್ಥೆಯ ತೀವ್ರ ಒತ್ತಡಕ್ಕೆ ಸಿಲುಕಲಿದೆ” ಇಂದು ಡಾ.ಮೈಕೆಲ್ ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Tarunodaya Shivamogga ನಿಸರ್ಗದಾನಂದ ಸವಿಯ ಬೇಕೆಂದರೆ ಚಾರಣ ಹೋಗಲೇ ಬೇಕು- ಜಿ.ವಿಜಯ ಕುಮಾರ್

Tarunodaya Shivamogga ಜರಿ, ತೊರೆ, ಹಕ್ಕಿ ಪಕ್ಷಿಗಳ ಕಲರವ, ಪ್ರಕೃತಿ...

JCI Shivamogga ಜೆಸಿಐ ನಲ್ಲಿ ತೊಡಗಿಸಿಕೊಂಡರೆ ಪರಿಪೂರ್ಣ ವ್ಯಕ್ತಿತ್ವ ಬೆಳವಣಿಗೆ- ಸೂರ್ಯ ನಾರಾಯಣ ವರ್ಮ

JCI Shivamogga ಸಮಾಜಮುಖಿ ಚಟುವಟಿಕೆಗಳ ಜತೆಯಲ್ಲಿ ಸದೃಢ ಸಮಾಜ ನಿರ್ಮಾಣ ಮಾಡುವಲ್ಲಿ...

Karnataka Lokayukta ಮಾರ್ಚ್ 18 ರಿಂದ 21 ವರೆಗೆ ರಾಜ್ಯ ಉಪಲೋಕಾಯುಕ್ತ ನ್ಯಾ.ಕೆ.ಫಣೀಂದ್ರ ಅವರ ಜಿಲ್ಲಾ ಕಾರ್ಯಕ್ರಮಗಳ ಮಾಹಿತಿ

Karnataka Lokayukta ಕರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಮಾ. 18...

CM Siddharamaih ಕುರ್ಚಿ ಉಳಿಸಿಕೊಳ್ಳುವ ಯತ್ನದಲ್ಲಿ ಸಿದ್ಧರಾಮಯ್ಯನವರ ಬಜೆಟ್…!

CM Siddharamaih ಕರ್ನಾಟಕದ ಅಭಿವೃದ್ಧಿಗೆ ಪೂರಕವೇ ಅಥವಾ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ...