Tuesday, February 17, 2026
Tuesday, February 17, 2026

ಭೂಸುಧಾರಣೆ ಕಾಯಿದೆ ವಾಪಸ್ ಇಲ್ಲ

Date:

ಭೂ ಸುಧಾರಣೆ ಕಾಯ್ದೆ ವಾಪಸ್ ಪಡೆಯದಿರಲು ಸರ್ಕಾರ ನಿರ್ಧಾರ ಮಾಡಿರುವುದು ಕಲಾಪದಲ್ಲೇ ಮಾಹಿತಿ ಹೊರಬಿದ್ದಿದೆ.
ಕೇಂದ್ರ ಸರ್ಕಾರವು ಕೃಷಿ ಬಿಲ್ ಪಡೆದ ಪ್ರತಿಯಲ್ಲಿ ಭೂಸುಧಾರಣೆ ವಿಧೇಯಕ ವಾಪಸ್ ಪಡೆಯುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಚಿವ ಅಶೋಕ್ ಸಮರ್ಥಿಸಿದ್ದಾರೆ.
ಭೂ ಸುಧಾರಣೆ, ಎಪಿಎಂಸಿ ಮತ್ತು ಜಾನುವಾರು ಹತ್ಯೆ ನಿಷೇಧ ಕಾಯಿದೆ ವಾಪಸ್ ವಿಚಾರದಲ್ಲಿ ರೈತರು ಪ್ರತಿಭಟಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲೇ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ನಿಯಮ 69ರಡಿ ಚರ್ಚೆ ನಡೆಸುವುದಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಎಚ್.ಕೆ.ಪಾಟೀಲ್, ಕೆ.ಆರ್. ರಮೇಶ್ ಕುಮಾರ್, ಕೃಷ್ಣಬೈರೇಗೌಡ ಮತ್ತಿತರರು ನೋಟಿಸ್ ನೀಡಿದ್ದಾರೆ.
ಇಂಡಿ ಶಾಸಕ ಯಶವಂತರಾಗೌಡರು ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಕಂದಾಯ ಸಚಿವ ಆರ್. ಅಶೋಕ್ ನೀಡಿದ ಉತ್ತರದಲ್ಲಿ ಕಾಯಿದೆ ವಾಪಸ್ ಪಡೆಯುವ ಉದ್ದೇಶವನ್ನು ಸರ್ಕಾರ ಹೊಂದಿಲ್ಲ ಎಂದು ಪಡಿಸಿದ್ದಾರೆ. ತಿದ್ದುಪಡಿ ಕಾಯ್ದೆ ವಾಪಸ್ ಇಲ್ಲ. 2020 ರ ಡಿಸೆಂಬರ್ 30ರಂದು ತಂದಿದ್ದ ಈ ತಿದ್ದುಪಡಿಯನ್ನು ಈಗಾಗಲೇ ಜಾರಿಗೆ ತರಲಾಗಿದೆ ಎಂದು ಉತ್ತರಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಫೆಬ್ರವರಿ 18. ಶಿವಮೊಗ್ಗದ ಬೊಮ್ಮನಕಟ್ಟೆ ಎ& ಬಿ ಬ್ಲಾಕ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ

MESCOM 11 ಕೆವಿ ಮಾರ್ಗದ ನಿರ್ವಹಣಾ ಕೆಲಸವಿರುವುದರಿಂದ ಬೊಮ್ಮನಕಟ್ಟೆ ಎ ಮತ್ತು...

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿವಿ ಮೌಲ್ಯಾಧಾರಿತ ಜೀವನವನ್ನು ಉತ್ತೇಜಿಸುತ್ತಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಸ್ಥೆಯು ವಿಶ್ವಾದ್ಯಂತ ಆಧ್ಯಾತ್ಮಿಕ ಜಾಗೃತಿ,...

ದೌರ್ಜನ್ಯ ಪ್ರತಿಬಂಧಕ ಕಾಯ್ದೆ ಬಗ್ಗೆ ವಿಚಾರಗೋಷ್ಠಿ ನಡೆಸಲು ಸಂಘಸಂಸ್ಥೆಗಳಿಂದ ಅರ್ಜಿ ಆಹ್ವಾನ

2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ...