Thursday, February 13, 2025
Thursday, February 13, 2025

ಹುಲಿ ಸಿಂಹಧಾಮಕ್ಕೆ ಹೊಸ ಅತಿಥಿ

Date:

ಶಿವಮೊಗ್ಗದ, ತಾವರೆ ಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಫ್ರಿಕಾ ಮೂಲದ ನೀರುಕುದುರೆ ಹೊಸ ಅತಿಥಿಯಾಗಿ ಆಗಮಿಸಿದೆ.

ಇತ್ತೀಚಿಗಷ್ಟೇ ಮೈಸೂರು ಮೃಗಾಲಯದಿಂದ ಶಿವಮೊಗ್ಗದ ಹುಲಿ-ಸಿಂಹಧಾಮ ಕ್ಕೆ ಗಂಡು ನೀರು ಕುದುರೆಯನ್ನು ಉಡುಗೊರೆಯಾಗಿ ನೀಡಲಾಗಿತ್ತು. ಮೈಸೂರು, ಬನ್ನೇರುಘಟ್ಟದಲ್ಲಿ ಮಾತ್ರಾ ಇದನ್ನು ವೀಕ್ಷಿಸಬಹುದಾಗಿತ್ತು. ಇದೇ ಪ್ರಥಮವಾಗಿ ಶಿವಮೊಗ್ಗದ ತಾವರೆಕೊಪ್ಪ ಹುಲಿ-ಸಿಂಹಧಾಮ ಕ್ಕೆ ನೀರು ಕುದುರೆ ಬಂದಿದೆ. ಗಂಡು ಕುದುರೆಯ ಹೆಸರು ವಿಷ್ಣು. ಇದರ ಜೋಡಿಯಾಗಿ ಈಗ ಹಂಸ ಎಂಬ ನೀರು ಕುದುರೆಯನ್ನು ಕರೆ ತರಲಾಗಿದೆ.
ನೀರು ಕುದುರೆಗಳ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಸಿಂಹಧಾಮದ ಕಾರ್ಯನಿರ್ವಾಹಕ ನಿರ್ದೇಶಕರಾದ ಮುಕುಂದ್ ಚಂದ್ ಅವರು ಹೇಳಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಫೆ.14. ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರದ ಆಲ್ಕೋಳ ವಿ.ವಿ.ಕೇಂದ್ರದಿಂದ ತುರ್ತು ಕಾಮಗಾರಿ ಇರುವುದರಿಂದ ಫೆ.14...

Shri Sewalal Jayanti ಶ್ರೀ ಸೇವಾಲಾಲ್ ಜಯಂತಿಗೆ ಸರ್ವ ಸಿದ್ಧತೆ

Shri Sewalal Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ,...

MESCOM ಫೆ.15. ಮಾಚೇನಹಳ್ಳಿ‌‌ ಸುತ್ತಮುತ್ತ ವಿದ್ಯುತ್ಸರಬರಾಜು ವ್ಯತ್ಯಯ

MESCOM ಫೆ. 15 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6...

Rajnath Singh ರಕ್ಷಣಾ ಉತ್ಪನ್ನಗಳಲ್ಲಿ ನಮ್ಮದೇ ‌ಉತ್ಪಾದನೆ ಹೊಸ‌ಮೈಲಿಗಲ್ಲು- ರಕ್ಷಣಾ ಸಚಿವ‌ ರಾಜನಾಥ್ ಸಿಂಗ್

Rajnath Singh ರಕ್ಷಣಾ ಉತ್ಪನ್ನಗಳನ್ನು ದೇಶೀಯವಾಗಿ ನಾವೇ ಉತ್ಪಾದನೆ ಮಾಡುತ್ತಿದ್ದು, ಹೊಸ...