Saturday, May 24, 2025
Saturday, May 24, 2025

ಅನಧೀಕೃತ ಅಕ್ಕಿ ದಾಸ್ತಾನು ಪತ್ತೆ.

Date:

ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಕ್ಕಿಯನ್ನು ತಹಶೀಲ್ದಾರ ಶಿವಾನಂದ ರಾಣೆ ಅವರ ನೇತೃತ್ವದ ತಂಡ ದಾಳಿ ನಡೆಸಿ ವಶಪಡಿಸಿಕೊಂಡಿದೆ.

ಸಾರ್ವಜನಿಕರಿಂದ ಬಂದ ಮಾಹಿತಿಯ ಪ್ರಕಾರ ಕಂದಾಯ ಅಧಿಕಾರಿಗಳು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳ ತಂಡ ಗೋದಾಮಿನ ಮೇಲೆ ದಾಳಿ ನಡೆಸಿದ್ದಾರೆ.
ಸೊರಬ ತಾಲ್ಲೂಕಿನ ಹೆಚ್ಚೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಣ ಮನೆ ಗ್ರಾಮದ ಮಿಥುನ್ ಜಗದೀಶ್ ಅವರ ಗೋದಾಮಿಯಾಗಿದೆ.

ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಕ್ವಿಂಟಾಲ್ ಅಕ್ಕಿಯನ್ನು ಗ್ರಾಮದ ಪಂಚರ ಸಮಕ್ಷಮದಲ್ಲಿ ವಶಪಡಿಸಿಕೊಂಡು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಹಶೀಲ್ದಾರ್ ಶಿವಾನಂದ ರಾಣೆ ಅವರು ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga City Corporation ಸರ್ಕಾರದ ಪ್ರತಿಕ್ರಿಯೆ ಬಂದ ಕೂಡಲೇ ನಗರಪಾಲಿಕೆ ಚುನಾವಣೆಗೆ ದಿನಾಂಕ ಘೋಷಣೆ- ಜಿ.ಎಸ್ .ಸಂಗ್ರೇಶಿ

Shivamogga City Corporation ಶಿವಮೊಗ್ಗ ಮಹಾನಗರಪಾಲಿಕೆಗೆ ಚುನಾವಣೆ ನಡೆಸುವ ಸಂಬಂಧ ಸರ್ಕಾರಕ್ಕೆ...

S. N. Channabasappa ಮಹಾನಗರ ಪಾಲಿಕೆಗೆ ಚುನಾವಣೆ ಅಗತ್ಯವಿದೆ.ಶಾಸಕ ಚನ್ನಬಸಪ್ಪ ಮನವಿ

S. N. Channabasappa ರಾಜ್ಯ ಚುನಾವಣಾ ಆಯೋಗದ ಆಯುಕ್ತ ಗದಿಗೆಪ್ಪ ಸಣ್ಣಬಸಪ್ಪ...

Drinking water supply ಮೇ 25 & 26 . ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ವ್ಯತ್ಯಯ

Drinking water supply ಮೆಸ್ಕಾಂ ಇಲಾಖೆಯಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್...