Sunday, December 7, 2025
Sunday, December 7, 2025

ಕೋರೋನ ಸಂದರ್ಭ: ಕಾಂಗ್ರೆಸ್ ಪಾದಯಾತ್ರೆ ತಪ್ಪು ನಿರ್ಧಾರ-ಆರಗ

Date:

ಕಾಂಗ್ರೆಸ್ ನ ಪಾದಯಾತ್ರೆ ತಡೆಯಲು ಯಾವುದೇ ಷಡ್ಯಂತ್ರ ನಡೆಸಲಿಲ್ಲ. ವೈಫಲ್ಯಕ್ಕೆ ಕಾಂಗ್ರೆಸ್ನವರು ಏನು ಬೇಕಾದರೂ ಮಾತನಾಡಬಹುದು. ಮೊದಲಿಗೆ ಕೊರೋನಾ ಸಂದರ್ಭದಲ್ಲಿ ಪಾದಯಾತ್ರೆ ಮಾಡಲು ನಿರ್ಧರಿಸಿದ್ದು ಮಹಾತಪ್ಪು” ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಅವರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

“ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ಮಾಡಲು ಹೊರಟ ಕಾಂಗ್ರೆಸ್ ನಾಯಕರಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚಾಯಿತು. ಜನರಿಗೆ ನೆರವಾಗುವ ದಕ್ಕಿಂತ ಸ್ವಾರ್ಥ ಉದ್ದೇಶವೇ ಪ್ರಧಾನವಾಗಿತ್ತು. ನೀರಿನ ವಿಚಾರ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಮುಂದಾಗಿದ್ದು ನಾಚಿಕೆಗೇಡಿನ ಸಂಗತಿ” ಎಂದು ಆರಗ ಜ್ಞಾನೇಂದ್ರ ಅವರು ಟೀಕಿಸಿದ್ದಾರೆ.

ಸರ್ಕಾರ ಮೇಕೆದಾಟು ಕೈ ಬಿಟ್ಟಿಲ್ಲ. ಎಲ್ಲರ ಉದ್ದೇಶ ಯೋಜನೆ ಆರಂಭವಾಗಬೇಕು ಎಂಬುದಾಗಿದೆ. ಆದರೂ ಆ ಪಕ್ಷವನ್ನು ಆಂತರಿಕ ರಾಜಕೀಯ ಮೇಲಾಟಕ್ಕೆ ಪಾದಯಾತ್ರೆ ನಡೆದಿದೆ ಆರೋಪಿಸಿದ್ದಾರೆ.

ಕೊರೋನಾ ನಿಯಮ ಉಲ್ಲಂಘಿಸಿದ ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂಬ ಪ್ರಶ್ನೆಗೆ, ‘ಕಾಯ್ದೆ ಎಲ್ಲರಿಗೂ ಒಂದೇ. ಇಲ್ಲಿ ಯಾರೂ ದೊಡ್ಡವರಲ್ಲ ಎಂದಷ್ಟೇ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಅವರು ಮಾಧ್ಯಮ ಮಿತ್ರರಿಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...