Sunday, May 24, 2026
Sunday, May 24, 2026

ಕೋರೋನ ಸಂದರ್ಭ: ಕಾಂಗ್ರೆಸ್ ಪಾದಯಾತ್ರೆ ತಪ್ಪು ನಿರ್ಧಾರ-ಆರಗ

Date:

ಕಾಂಗ್ರೆಸ್ ನ ಪಾದಯಾತ್ರೆ ತಡೆಯಲು ಯಾವುದೇ ಷಡ್ಯಂತ್ರ ನಡೆಸಲಿಲ್ಲ. ವೈಫಲ್ಯಕ್ಕೆ ಕಾಂಗ್ರೆಸ್ನವರು ಏನು ಬೇಕಾದರೂ ಮಾತನಾಡಬಹುದು. ಮೊದಲಿಗೆ ಕೊರೋನಾ ಸಂದರ್ಭದಲ್ಲಿ ಪಾದಯಾತ್ರೆ ಮಾಡಲು ನಿರ್ಧರಿಸಿದ್ದು ಮಹಾತಪ್ಪು” ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಅವರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

“ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ಮಾಡಲು ಹೊರಟ ಕಾಂಗ್ರೆಸ್ ನಾಯಕರಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚಾಯಿತು. ಜನರಿಗೆ ನೆರವಾಗುವ ದಕ್ಕಿಂತ ಸ್ವಾರ್ಥ ಉದ್ದೇಶವೇ ಪ್ರಧಾನವಾಗಿತ್ತು. ನೀರಿನ ವಿಚಾರ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಮುಂದಾಗಿದ್ದು ನಾಚಿಕೆಗೇಡಿನ ಸಂಗತಿ” ಎಂದು ಆರಗ ಜ್ಞಾನೇಂದ್ರ ಅವರು ಟೀಕಿಸಿದ್ದಾರೆ.

ಸರ್ಕಾರ ಮೇಕೆದಾಟು ಕೈ ಬಿಟ್ಟಿಲ್ಲ. ಎಲ್ಲರ ಉದ್ದೇಶ ಯೋಜನೆ ಆರಂಭವಾಗಬೇಕು ಎಂಬುದಾಗಿದೆ. ಆದರೂ ಆ ಪಕ್ಷವನ್ನು ಆಂತರಿಕ ರಾಜಕೀಯ ಮೇಲಾಟಕ್ಕೆ ಪಾದಯಾತ್ರೆ ನಡೆದಿದೆ ಆರೋಪಿಸಿದ್ದಾರೆ.

ಕೊರೋನಾ ನಿಯಮ ಉಲ್ಲಂಘಿಸಿದ ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂಬ ಪ್ರಶ್ನೆಗೆ, ‘ಕಾಯ್ದೆ ಎಲ್ಲರಿಗೂ ಒಂದೇ. ಇಲ್ಲಿ ಯಾರೂ ದೊಡ್ಡವರಲ್ಲ ಎಂದಷ್ಟೇ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಅವರು ಮಾಧ್ಯಮ ಮಿತ್ರರಿಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...