Sunday, August 23, 2026
Sunday, August 23, 2026

ಫೆಬ್ರವರಿ 15 ರ ನಂತರ ಒಮಿಕ್ರಾನ್ ಅಬ್ಬರ ತಗ್ಗಲಿದೆ

Date:

ಓಮಿಕ್ರಾನ್ ರೂಪಾಂತರಿ‌ ಯಿಂದ ಕಂಡುಬಂದಿರುವ ಕೊರೋನಾ ಮೂರನೆ ಅಲೆಯ ಅಬ್ಬರ ಫೆಬ್ರವರಿ 15ರ ನಂತರ ಇಳಿಕೆಯಾಗಲಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಕೊರೋನಾ ಸೋಂಕಿನ ಹೊಸ ಪ್ರಕರಣಗಳು ಬಹುತೇಕ ರಾಜ್ಯಗಳಲ್ಲಿ ನಿಧಾನವಾಗಿ ಇಳಿಕೆ ಕಾಣುತ್ತಿದೆ. ಅಥವಾ ಸ್ಥಿರವಾಗಿದೆ. ದೆಹಲಿ, ಮುಂಬೈ ಹೀಗೆ ಹಲವಾರು ಮಹಾನಗರಗಳಲ್ಲಿಯೂ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ. ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ವರದಿಯಲ್ಲಿ ತಿಳಿಸಿದೆ.

ಶೀಘ್ರದಲ್ಲೇ ಪ್ಯಾಂಡೆಮಿಕ್ ನಿಂದ ಎಂಡೆಮಿಕ್ ಆಗಿ ಪರಿವರ್ತನೆ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ದೇಶದಲ್ಲಿ ಮೂರನೇ ಅಲೆ ಪರಿಣಾಮವನ್ನು ಕೊರೋನಾ ನಿರೋಧಕ ಲಸಿಕೆಗಳು ತಗ್ಗಿಸಿವೆ. ಆದರೂ, ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜೊತೆ ಕೇಂದ್ರ ಆರೋಗ್ಯ ಸಚಿವಾಲಯವು ಸಂಪರ್ಕದಲ್ಲಿದೆ. ಅದರಲ್ಲೂ, ದೇಶದ ಶೇ. 74ರಷ್ಟು ವಯಸ್ಕರು ಲಸಿಕೆಯ 2 ಡೋಸ್ ಪಡೆದಿರುವುದು ಸಕರಾತ್ಮಕವಾಗಿದೆ.

ಆದ್ದರಿಂದ ಮೂರನೇ ಅಲೆಯಲ್ಲಿ ಸಾವಿನ ಪ್ರಮಾಣ ಗಣನೀಯವಾಗಿ ತಗ್ಗಿದೆ ಎಂದು ಸಚಿವಾಲಯದ ವರದಿಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಮುಂದಿನ ಎರಡುವರ್ಷಗಳಲ್ಲಿ 500 ಕೆಪಿಎಸ್ ಶಾಲೆಗಳ ನಿರ್ಮಾಣದ ಉದ್ದೇಶವಿದೆ- ಮಧು ಬಂಗಾರಪ್ಪ.

Madhu Bangarappa ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ...

Breaking News ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಬಸ್ ಮತ್ತು ಗೂಡ್ಸ್ ವಾಹನ ಢಿಕ್ಕಿ:ಚಾಲಕ ಗಾಯಾಳು

Breaking News ತೀರ್ಥಹಳ್ಳಿ - ಉಡುಪಿ ಮಾರ್ಗ ಮಧ್ಯೆಯ ಘಂಟೆಹಕ್ಲು...

B.Y. Raghavendra ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ- ಬಿ.ವೈ.ರಾಘವೇಂದ್ರ.

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದ...