Friday, March 6, 2026
Friday, March 6, 2026

ಉನ್ನತ ಐಎಎಸ್ ಅಧಿಕಾರಿಗಳ ವರ್ಗಾವಣೆ

Date:

ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಕಾರ್ಯನಿರತ 19 ಮಂದಿ ಉನ್ನತ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಪ್ರಕ್ರಿಯೆ ಜನವರಿ 24ರಂದು ನಡೆದಿದೆ.

ಅಧಿಕಾರಿಗಳ ಹೆಸರು ಮತ್ತು ವರ್ಗವಾದ ಹುದ್ದೆಯ ವಿವರ ಈ ಕೆಳಗಿನಂತಿವೆ;

  1. ಯಶ್ವಂತ್ ಗುರುಕಾರ್-ಜಿಲ್ಲಾಧಿಕಾರಿ, ಕಲಬುರ್ಗಿ
    02.ಡಾ. ಶಾಮಲಾ ಇಕ್ಬಾಲ್-ಸಾರ್ವಜನಿಕ ಉದ್ಯಮ ಕಾರ್ಯದರ್ಶಿ
  2. ಗಿರಿಮಾ ಪವಾರ್-ಸಿಇಒ , ಜಿಲ್ಲಾ ಪಂಚಾಯತ್, ಯಾದಗಿರಿ
    04.ವಿ ವಿ ಜ್ಯೋತ್ಸ್ನಾ -ಎಂ.ಡಿ, ಕರ್ನಾಟಕ ಸಿಲ್ಕ್ ಬೋರ್ಡ್
  3. ಬಿ.ಎಚ್‌. ಅನಿಲ್ ಕುಮಾರ್-ಲೋಕೋಪಯೋಗಿ ಇಲಾಖೆ
    06.ಬಿ. ಜಗದೀಶ್-ಹೆಚ್ಚುವರಿ ಎಂಡಿ, ಪ್ರವಾಸೋದ್ಯಮ ಇಲಾಖೆ
  4. ಶಿಲ್ಪ ನಾಗ್-ಆಯುಕ್ತರು, ಗ್ರಾಮೀಣಾಭಿವೃದ್ಧಿ
  5. ವೆಂಕಟ್ ರಾಜ್- ಡಿ.ಸಿ. ಕೋಲಾರ
    09.ಎ.ಎ. ದಯಾನಂದ-ಆಯುಕ್ತರು, ಹಿಂದುಳಿದ ವರ್ಗಗಳ ಇಲಾಖೆ
  6. ಕೆಎಸ್ ಲತಾಕುಮಾರಿ-ನಿರ್ದೇಶಕಿ, ವಿಕಲಚೇತನರ ಕಲ್ಯಾಣ ಇಲಾಖೆ
  7. ನಳಿನಿ ಅತುಲ್-ಪರೀಕ್ಷಾ ನಿಯಂತ್ರಕರು
  8. ಇಬ್ರಾಹಿಂ ಮೈಗೂರ್-ಕಾರ್ಯದರ್ಶಿ ರೇರಾ
    13.ಹೆಚ್.ಟಿ. ಭವ್ಯರಾಣಿ-ಎಂ ಡಿ ಕರ್ನಾಟಕ ವಿದ್ಯುತ್ ಇಲಾಖೆ
    14.ಡಾ. ಶ್ಯಾಮಲಾ ಇಕ್ಬಾಲ್ -ಸಾರ್ವಜನಿಕ ಉದ್ಯಮ ಕಾರ್ಯದರ್ಶಿ
    15.ಕನಗವಲ್ಲಿ -ಆಯುಕ್ತರು, ಅಪರ ಆಹಾರ ಇಲಾಖೆ
  9. ಎನ್.ಎಂ. ನಾಗರಾಜ್ -ಎಂಡಿ, ಕೆಎಸ್ ಎಂಎಸ್ ಸಿ
  10. ಪಾಟೀಲ್ ಭುವನೇಶ್ ದೇವಿ ದಾರ್-ಎಂ ಡಿ ಈಶಾನ್ಯ ಕರ್ನಾಟಕ ಸಾರಿಗೆ
  11. ಶೇಕ್ ತನ್ವೀರ್- ಹೆಚ್ಚುವರಿ ಆಯುಕ್ತರು, ಅಬಕಾರಿ ಇಲಾಖೆ
  12. ಶಿಲ್ಪ ಶರ್ಮ- ಆಯುಕ್ತರು, ಪಂಚಾಯತ್ ರಾಜ್

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Sanga ಮಾರ್ಚ್ 09 ಕರ್ನಾಟಕ ಸಂಘದಲ್ಲಿ ಸಾಹಿತಿ ರಂಜನಿ ರಾಘವನ್ ತಿಂಗಳ ಅತಿಥಿ

Karnataka Sanga ದಿನಾಂಕ 09ನೇ ಮಾರ್ಚ್ 2026ರ ಸೋಮವಾರ, ಸಂಜೆ 5:30ಕ್ಕೆ...

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ...

Klive Special Article ನಿಮ್ಮೂರು ನಮ್ಮ ಮಾಹಿತಿ ಸ್ಥಳ: ಸುಣ್ಣದಹಳ್ಳಿ ಲೇ: ದಿಲೀಪ್ ನಾಡಿಗ್

Klive Special Article ಸುವರ್ಣ ಹಳ್ಳಿ ಕಾಲಕ್ರಮೇಣ ಸುಣ್ಣದ ಹಳ್ಳಿಯಾಯಿತು. ಇಲ್ಲಿದ್ದಾನೆ...

Department of Tourism ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Department of Tourism ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ರಾಜ್ಯದ...