Saturday, May 23, 2026
Saturday, May 23, 2026

ಉನ್ನತ ಐಎಎಸ್ ಅಧಿಕಾರಿಗಳ ವರ್ಗಾವಣೆ

Date:

ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಕಾರ್ಯನಿರತ 19 ಮಂದಿ ಉನ್ನತ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಪ್ರಕ್ರಿಯೆ ಜನವರಿ 24ರಂದು ನಡೆದಿದೆ.

ಅಧಿಕಾರಿಗಳ ಹೆಸರು ಮತ್ತು ವರ್ಗವಾದ ಹುದ್ದೆಯ ವಿವರ ಈ ಕೆಳಗಿನಂತಿವೆ;

  1. ಯಶ್ವಂತ್ ಗುರುಕಾರ್-ಜಿಲ್ಲಾಧಿಕಾರಿ, ಕಲಬುರ್ಗಿ
    02.ಡಾ. ಶಾಮಲಾ ಇಕ್ಬಾಲ್-ಸಾರ್ವಜನಿಕ ಉದ್ಯಮ ಕಾರ್ಯದರ್ಶಿ
  2. ಗಿರಿಮಾ ಪವಾರ್-ಸಿಇಒ , ಜಿಲ್ಲಾ ಪಂಚಾಯತ್, ಯಾದಗಿರಿ
    04.ವಿ ವಿ ಜ್ಯೋತ್ಸ್ನಾ -ಎಂ.ಡಿ, ಕರ್ನಾಟಕ ಸಿಲ್ಕ್ ಬೋರ್ಡ್
  3. ಬಿ.ಎಚ್‌. ಅನಿಲ್ ಕುಮಾರ್-ಲೋಕೋಪಯೋಗಿ ಇಲಾಖೆ
    06.ಬಿ. ಜಗದೀಶ್-ಹೆಚ್ಚುವರಿ ಎಂಡಿ, ಪ್ರವಾಸೋದ್ಯಮ ಇಲಾಖೆ
  4. ಶಿಲ್ಪ ನಾಗ್-ಆಯುಕ್ತರು, ಗ್ರಾಮೀಣಾಭಿವೃದ್ಧಿ
  5. ವೆಂಕಟ್ ರಾಜ್- ಡಿ.ಸಿ. ಕೋಲಾರ
    09.ಎ.ಎ. ದಯಾನಂದ-ಆಯುಕ್ತರು, ಹಿಂದುಳಿದ ವರ್ಗಗಳ ಇಲಾಖೆ
  6. ಕೆಎಸ್ ಲತಾಕುಮಾರಿ-ನಿರ್ದೇಶಕಿ, ವಿಕಲಚೇತನರ ಕಲ್ಯಾಣ ಇಲಾಖೆ
  7. ನಳಿನಿ ಅತುಲ್-ಪರೀಕ್ಷಾ ನಿಯಂತ್ರಕರು
  8. ಇಬ್ರಾಹಿಂ ಮೈಗೂರ್-ಕಾರ್ಯದರ್ಶಿ ರೇರಾ
    13.ಹೆಚ್.ಟಿ. ಭವ್ಯರಾಣಿ-ಎಂ ಡಿ ಕರ್ನಾಟಕ ವಿದ್ಯುತ್ ಇಲಾಖೆ
    14.ಡಾ. ಶ್ಯಾಮಲಾ ಇಕ್ಬಾಲ್ -ಸಾರ್ವಜನಿಕ ಉದ್ಯಮ ಕಾರ್ಯದರ್ಶಿ
    15.ಕನಗವಲ್ಲಿ -ಆಯುಕ್ತರು, ಅಪರ ಆಹಾರ ಇಲಾಖೆ
  9. ಎನ್.ಎಂ. ನಾಗರಾಜ್ -ಎಂಡಿ, ಕೆಎಸ್ ಎಂಎಸ್ ಸಿ
  10. ಪಾಟೀಲ್ ಭುವನೇಶ್ ದೇವಿ ದಾರ್-ಎಂ ಡಿ ಈಶಾನ್ಯ ಕರ್ನಾಟಕ ಸಾರಿಗೆ
  11. ಶೇಕ್ ತನ್ವೀರ್- ಹೆಚ್ಚುವರಿ ಆಯುಕ್ತರು, ಅಬಕಾರಿ ಇಲಾಖೆ
  12. ಶಿಲ್ಪ ಶರ್ಮ- ಆಯುಕ್ತರು, ಪಂಚಾಯತ್ ರಾಜ್

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...