Sunday, December 14, 2025
Sunday, December 14, 2025

ಪುಣೆಯ ಸಂಗೀತ ಮಹೋತ್ಸವಕ್ಕೆ ಹರ್ಲಾಪುರ್ ಸಹೋದರರು ಆಯ್ಕೆ

Date:

ಪುಣೆಯ ಸಂಗೀತ ಮಹೋತ್ಸವಕ್ಕೆ ಹರ್ಲಾಪುರ್ ಸಹೋದರರು ಆಯ್ಕೆ
ಶಿವಮೊಗ್ಗ: ಭಾರತ ರತ್ನ ಪಂಡಿತ್ ಭೀಮ್ ಸೇನ್ ಜೋಷಿ ಅವರ ಜನ್ಮಶತಾಬ್ಧಿಯ ಪ್ರಯುಕ್ತ ಪುಣೆಯ ಸಂಗೀತಾರ್ಯ ಪಂಡಿತ್ ಡಿ.ವಿ. ಕಾಣೆಬುವ ಪ್ರತಿಷ್ಠಾನ ಸಂಸ್ಥೆ ಜ.31ರಂದು ನಡೆಸುವ ಪೂರ್ಣಹುತಿ ಸಂಗೀತ ಮಹೋತ್ಸವಕ್ಕೆ ಶಿವಮೊಗ್ಗದ ಹರ್ಲಾಪುರ ಸಹೋದರರು ಆಯ್ಕೆಯಾಗಿದ್ದಾರೆ.
ಪ್ರತಿಷ್ಠಿತ ಸಂಗೀತ ಸಂಸ್ಥೆ ನಡೆಸುವ ಈ ಮಹೋತ್ಸವದಲ್ಲಿ ಹರ್ಲಾಪುರ್ ಸಹೋದರರಾದ ನಿಶಾದ್ ಮತ್ತು ನೌಶಾದ್ ಅವರ ಜುಗಲ್ಬಂದಿ ನಡೆಯಲಿದೆ.

ಅಂಬೇಡ್ಕರ್ ಶಾಲೆಗೆ ಅರ್ಜಿ ಆಹ್ವಾನ

ರಾಗಿಗುಡ್ಡದ ಅಂಬೇಡ್ಕರ್ ಪರಿಶಿಷ್ಟ ಜಾತಿ/ವರ್ಗದ ಬಾಲಕಿಯರ ವಸತಿ ವಿದ್ಯಾಶಾಲೆಗೆ ಐದನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಶಾಲೆಯಲ್ಲಿ ಉಚಿತ ಶಿಕ್ಷಣ, ಊಟ ವಸತಿ ಹಾಗೂ ಇತರೆ ಸೌಲಭ್ಯಗಳಿವೆ. ಮಾ.3 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಜನವರಿ 28ರಿಂದ ಫೆಬ್ರವರಿ 19 ರವರೆಗೆ ಅರ್ಜಿ ವಿತರಣೆ ಮಾಡಲಾಗುವುದು ಆಸಕ್ತರು ಹೆಚ್ಚಿನ ಮಾಹಿತಿಗಾಗಿ 9448718996 ಅಥವಾ 9845143155 ನಂಬರಿಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಲಾಗಿದೆ.

ಗುರುಗುಹ ಸಂಗೀತ ಮಹಾವಿದ್ಯಾಲಯ
ಶಿವಮೊಗ್ಗ : ಗುರುಗುಹ ಸಂಗೀತ ಮಹಾವಿದ್ಯಾಲಯದಿಂದ ಮಾತೆಯರಿಗೆ ಉಚಿತ ದೇವರನಾಮ ಶಿಬಿರವನ್ನು ಏರ್ಪಡಿಸಲಾಗಿದೆ. ಪುರಂದರ ದಾಸರ ಆರಾಧನೋತ್ಸವದ ಅಂಗವಾಗಿ ಈ ಶಿಬಿರ ನಡೆಯಲಿದೆ. ಆಸಕ್ತ ಮಹಿಳೆಯರು 9480915777 ಅಥವಾ 9448241149 ನಂಬರುಗಳಿಗೆ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...