Monday, April 6, 2026
Monday, April 6, 2026

ಓಬಿಸಿ ಪರ ಸಾಧಿಸುವವರಿಗೆ’ಉತ್ತರ’ ಪ್ರದೇಶ

Date:

ಉತ್ತರಪ್ರದೇಶದ ವಿಧಾನ ಸಭೆ ಚನಾವಣೆಯಲ್ಲಿ ಇತರೆ ಹಿಂದುಳಿದ ವರ್ಗ ನಿರ್ಣಾಯಕವಾಗಿದೆ. ಈ ಪಕ್ಷಗಳೂ ಕಸರತ್ತು ತೀವ್ರಗೊಳಿಸಿವೆ.

‘ಸಾಮಾಜಿಕ ನ್ಯಾಯ’ ಪರಿಕಲ್ಪನೆಯ ಪದಕ್ಕೆ ಉತ್ತರಪ್ರದೇಶ ಮತ್ತು ಬಿಹಾರದಲ್ಲಿ ಎಲ್ಲಿಲ್ಲದ ಮಹತ್ವ ಇದೆ. ಒಬಿಸಿ ಮೀಸಲು ಪ್ರತಿಪಾದಿಸಿದ ಮಂಡಲ್ ಕಮಿಷನ್ ವರದಿ ಮೂಲಕ ಈ ಎರಡೂ ರಾಜ್ಯಗಳಲ್ಲಿ ಅಗಾಧ ರಾಜಕೀಯ ಪರಿವರ್ತನೆಗಳು ಘಟಿಸಿದವು. ಈ ಆಂದೋಲನದ ಜ್ವಾಲೆಯಲ್ಲಿಯೇ ಮೂಲಾಯಂ ಸಿಂಗ್ ಯಾದವ್ ಅಭ್ಯುದಯಕ್ಕೆ ಬಂದರು. 1990 ದಶಕದಲ್ಲಿ ಸಮಾಜವಾದಿ ಪಾರ್ಟಿ ಕಟ್ಟಿ ಯಶಸ್ಸಿನ ಉತ್ತಂಗ ತಲುಪಿದರು. ಅಲ್ಲಿಂದ ಇಲ್ಲಿಯವರೆಗೆ ಒಬಿಸಿ ಮತ ಬ್ಯಾಂಕ್ ಪ್ರತ್ಯೇಕತೆಯ ಅಸ್ಮಿತೆಯನ್ನು ಕಾಯ್ದುಕೊಂಡಿದೆ.

2017ರ ವಿಧಾನಸಭೆ ಹಾಗೂ 2019 ರ ಲೋಕಸಭೆ ಚುನಾವಣೆಗಳಲ್ಲಿ ಒಬಿಸಿ ಸಮುದಾಯಗಳ ಒಲವು ಗಿಟ್ಟಿಸುವಲ್ಲಿ ಯಶಸ್ವಿಯಾದದ್ದರಿಂದಲೇ ಬಿಜೆಪಿ ಭರ್ಜರಿ ಗೆಲುವು ಸಾಧಿಸಿತ್ತು. ಈ ಸಾರಿ ಕೂಡ ಒಬಿಸಿ ಮತಗಳ ಸುತ್ತ ನಡೆಯುತ್ತಿರುವ ಮಹಾಸಮರ ಎನಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of Commerce Shivamogga ಸಂಗೀತದಿಂದ ಖಿನ್ನತೆ ದೂರವಾಗಿ ಜೀವನೋತ್ಸಹ ಮೂಡುತ್ತದೆ- ಎಸ್.ಆರ್.ಮಂಜುನಾಥ್

Chamber of Commerce Shivamogga ತಂತ್ರಜ್ಞಾನ ಯುಗದಲ್ಲಿ ನಮ್ಮ ವೃತ್ತಿಯ ಜೊತೆಗೆ...

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರಿದೀಪ- ಎಸ್.ಎನ್.ಚನ್ನಬಸಪ್ಪ

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ,...