Monday, July 13, 2026
Monday, July 13, 2026

ಓಬಿಸಿ ಪರ ಸಾಧಿಸುವವರಿಗೆ’ಉತ್ತರ’ ಪ್ರದೇಶ

Date:

ಉತ್ತರಪ್ರದೇಶದ ವಿಧಾನ ಸಭೆ ಚನಾವಣೆಯಲ್ಲಿ ಇತರೆ ಹಿಂದುಳಿದ ವರ್ಗ ನಿರ್ಣಾಯಕವಾಗಿದೆ. ಈ ಪಕ್ಷಗಳೂ ಕಸರತ್ತು ತೀವ್ರಗೊಳಿಸಿವೆ.

‘ಸಾಮಾಜಿಕ ನ್ಯಾಯ’ ಪರಿಕಲ್ಪನೆಯ ಪದಕ್ಕೆ ಉತ್ತರಪ್ರದೇಶ ಮತ್ತು ಬಿಹಾರದಲ್ಲಿ ಎಲ್ಲಿಲ್ಲದ ಮಹತ್ವ ಇದೆ. ಒಬಿಸಿ ಮೀಸಲು ಪ್ರತಿಪಾದಿಸಿದ ಮಂಡಲ್ ಕಮಿಷನ್ ವರದಿ ಮೂಲಕ ಈ ಎರಡೂ ರಾಜ್ಯಗಳಲ್ಲಿ ಅಗಾಧ ರಾಜಕೀಯ ಪರಿವರ್ತನೆಗಳು ಘಟಿಸಿದವು. ಈ ಆಂದೋಲನದ ಜ್ವಾಲೆಯಲ್ಲಿಯೇ ಮೂಲಾಯಂ ಸಿಂಗ್ ಯಾದವ್ ಅಭ್ಯುದಯಕ್ಕೆ ಬಂದರು. 1990 ದಶಕದಲ್ಲಿ ಸಮಾಜವಾದಿ ಪಾರ್ಟಿ ಕಟ್ಟಿ ಯಶಸ್ಸಿನ ಉತ್ತಂಗ ತಲುಪಿದರು. ಅಲ್ಲಿಂದ ಇಲ್ಲಿಯವರೆಗೆ ಒಬಿಸಿ ಮತ ಬ್ಯಾಂಕ್ ಪ್ರತ್ಯೇಕತೆಯ ಅಸ್ಮಿತೆಯನ್ನು ಕಾಯ್ದುಕೊಂಡಿದೆ.

2017ರ ವಿಧಾನಸಭೆ ಹಾಗೂ 2019 ರ ಲೋಕಸಭೆ ಚುನಾವಣೆಗಳಲ್ಲಿ ಒಬಿಸಿ ಸಮುದಾಯಗಳ ಒಲವು ಗಿಟ್ಟಿಸುವಲ್ಲಿ ಯಶಸ್ವಿಯಾದದ್ದರಿಂದಲೇ ಬಿಜೆಪಿ ಭರ್ಜರಿ ಗೆಲುವು ಸಾಧಿಸಿತ್ತು. ಈ ಸಾರಿ ಕೂಡ ಒಬಿಸಿ ಮತಗಳ ಸುತ್ತ ನಡೆಯುತ್ತಿರುವ ಮಹಾಸಮರ ಎನಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...