Friday, April 10, 2026
Friday, April 10, 2026

ರಾಷ್ಟ್ರೀಯ ಪ್ರಶಸ್ತಿ ಯಾರಿಗೆ ಸಂದರೂ ಗೌರವಿಸುವುದನ್ನ ಕಲಿಯೋಣ- ಕರಣ್ ಸಿಂಗ್

Date:

ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ಅವರಿಗೆ ಪ್ರತಿಷ್ಠಿತ ” ಪದ್ಮಭೂಷಣ” ಪ್ರಶಸ್ತಿ ಲಭಿಸಿದ ವಿಷಯದಲ್ಲಿ ಕಾಂಗ್ರೆಸ್ ಒಳಗೆ ಎದ್ದಿರುವ ವಿವಾದ ಕುರಿತು ಕಾಂಗ್ರೆಸ್ ಮತ್ತೊಬ್ಬ ಹಿರಿಯ ನಾಯಕ ಕರಣ್ ಸಿಂಗ್ ಅವರು ಸಾಂತ್ವನ ಹೇಳಿದ್ದಾರೆ.

ರಾಷ್ಟ್ರೀಯ ಪ್ರಶಸ್ತಿಗಳು ಯಾರಿಗೆ ಲಭಿಸಿದರೂ ಗೌರವಾರ್ಹ. ನಮ್ಮ ಪಕ್ಷದ ಮುಖಂಡನಿಗೆ ಈಗ ಅಗೌರವ ಬಂದಿರುವುದರಿಂದ ಅವರನ್ನು ಅಭಿನಂದಿಸಬೇಕು ಎಂದು ಹೇಳಿದ್ದಾರೆ. ಆಜಾದ್ ಗೆ ಪದ್ಮ ಪ್ರಶಸ್ತಿ ಪಕ್ಷದೊಳಗೆ ಭಾರೀ ವಿವಾದವನ್ನು ಸೃಷ್ಟಿಸಿದೆ. ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಜಿ ಪದ್ಮ ಪ್ರಶಸ್ತಿ ತಿರಸ್ಕರಿಸುವುದನ್ನು ಉಲ್ಲೇಖಿಸಿದ್ದ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್, ಬುದ್ಧದೇವ್ ಅಜಾದಿ ಬಯಸಿದ್ದರು. ಗುಲಾಮಿತನವನ್ನ‌ಲ್ಲ ಎಂದು ಟಾಂಗ್ ನೀಡಿದ್ದರು. ಇದಕ್ಕೆ ಉತ್ತರಿಸಿರುವ ಕರಣ್ ಸಿಂಗ್, ಇಂತಹ ಕುಹಕ ಗಳಿಂದ ಪಕ್ಷ ಬೆಳೆಯುವುದಿಲ್ಲ. ಪ್ರಶಸ್ತಿ ಯಾರಿಗೆ ಸಂದರೂ ಸರಿಯೇ ಅದನ್ನು ಗೌರವಿಸುವುದು ಕಲಿಯಬೇಕು. ರಾಷ್ಟ್ರಪ್ರಶಸ್ತಿಗಳು ವಿಷಯದಲ್ಲಿ ರಾಜಕೀಯ ಬೆರೆಸಬಾರದು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

SN Channabasappa ಶ್ವೇತವಸ್ತ್ರದ ಸಂತ, ಬೆಳಗೆರೆ ಕೃಷ್ಣಶಾಸ್ತ್ರಿಗಳು.

SN Channabasappa ಅದು ನಾನು ಹತ್ತನೇ ತರಗತಿಯನ್ನು ಮುಗಿಸಿ, ಪಿಯುಸಿಯ ಮೆಟ್ಟಿಲೇರುವ...

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ವತಿಯಿಂದ “ಬಾಕ್ಸ್ ಕ್ರಿಕೆಟ್ ಪಂದ್ಯಾವಳಿ” ಟ್ರೋಫಿ ಅನಾವರಣ.

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್, ಶಿವಮೊಗ್ಗ ವತಿಯಿಂದ ದಿನಾಂಕ...

Hulikal Ghat ಹುಲಿಕಲ್ ಘಾಟಿಯಲ್ಲಿ ಧರೆ ಕುಸಿತ. ಕಾಮಗಾರಿಯಲ್ಲಿದ್ದ ಮೂವರು ಕಾಣೆ. ಶೋಧಕಾರ್ಯ ಪ್ರಗತಿ.

Hulikal Ghat ಹುಲಿಕಲ್ ಘಾಟಿಯಲ್ಲಿ ರಸ್ತೆ ಕಾಮಗಾರಿ ವೇಳೆ ಅವಘಡ ಸಂಭವಿಸಿದೆ.ಕಾಮಗಾರಿ...

Dr. B.R. Ambedkar ಏಪ್ರಿಲ್ 14. ಡಾ.ಅಂಬೇಡ್ಕರ್ಜನ್ಮ ದಿನಾಚರಣೆಗೆ ಜಿಲ್ಲಾಡಳಿತ‌ದಿಂದ ಸರ್ವಸಿದ್ಧತೆ.

Dr. B.R. Ambedkar ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಸಮಾಜ ಕಲ್ಯಾಣ ಇಲಾಖೆ,...