Sunday, December 14, 2025
Sunday, December 14, 2025

ಸಂಸ್ಕೃತಿ ಮತ್ತು ಸಂಸ್ಕೃತ ಉಳಿಸಿದ ಮತ್ತೂರು-ಬಿ.ವೈ.ರಾಘವೇಂದ್ರ

Date:

ಸಂಸ್ಕೃತಿ ಮತ್ತು ಸಂಸ್ಕೃತವನ್ನು ಉಳಿಸಿದ ಕೀರ್ತಿ ಮತ್ತುರಿನ ಹಿರಿಯರಿಗೆ ಸಲ್ಲುತ್ತದೆ ಎಂದು ಸಂಸದ ಬಿ. ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ.

ಶಿವಮೊಗ್ಗ ತಾಲೂಕಿನ ಮತ್ತೂರು ಗ್ರಾಮದಲ್ಲಿ ತುಂಗಾ ನದಿಗೆ ತಡೆಗೋಡೆ ನಿರ್ಮಾಣ ಕಾರ್ಯದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಬಾಗಿನ ಅರ್ಪಿಸಿ ಮಾತನಾಡುತ್ತಿದ್ದರು.

ಮತ್ತೂರು ಗ್ರಾಮ ನಮ್ಮ ದೇಶದ ಆಸ್ತಿ. ತುಂಗಾ ನದಿಯ ದಂಡೆಗಳು ಮಳೆಗಾಲದಲ್ಲಿ ಹೆಚ್ಚು ಹಾನಿಗೊಳಗಾಗಿತ್ತು. ಈ ಕಾರಣದಿಂದ ತಡೆಗೋಡೆ ನಿರ್ಮಿಸುವ ಕೆಲಸ ಚಾಲನೆ ದೊರೆಯುತ್ತಿದೆ ಎಂದು ರಾಘವೇಂದ್ರ ಅವರು ಹೇಳಿದರು.

ಆದಷ್ಟು ಶೀಘ್ರದಲ್ಲೇ ಕಾಮಗಾರಿ ಮುಗಿದು. ಇಲ್ಲಿನ ಜನರಿಗೆ ಉಪಯೋಗವಾಗಲಿ. ನಾನು ಇಲ್ಲಿ ಕೇವಲ ಸೇತುವೆಯಾಗಿ ಕಾರ್ಯನಿರ್ವಹಿಸಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಪ್ರಾಂತ್ಯ ಕಾರ್ಯ ವಾಹ ಪಟ್ಟಾಭಿರಾಮ್, ಕುಮದ್ವತಿ ಸಂಸ್ಥೆಯ ಮುಖ್ಯಸ್ಥೆ ತೇಜಸ್ವಿನಿ ರಾಘವೇಂದ್ರ, ಭಾನುಪ್ರಕಾಶ್, ಶಿವನಂಜಪ್ಪ, ಮಹೇಶ್ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Visvesvaraya Technological University ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಕಾರ್ಯಾಗಾರ

Visvesvaraya Technological University ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ "ಜ್ಞಾನ...

B.Y. Raghavendra ಶಿವಮೊಗ್ಗದಲ್ಲಿ ESIC ಉಪ-ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಬಿ.ವೈ.ರಾಘವೇಂದ್ರ ಮನವಿ

B.Y. Raghavendra ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವರಾದ ಸನ್ಮಾನ್ಯ ಡಾ....

CM Siddharamaih ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸಭೆ

CM Siddharamaih ಸುವರ್ಣ ವಿಧಾನಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ...