Wednesday, July 9, 2025
Wednesday, July 9, 2025

ಸಂಸ್ಕೃತಿ ಮತ್ತು ಸಂಸ್ಕೃತ ಉಳಿಸಿದ ಮತ್ತೂರು-ಬಿ.ವೈ.ರಾಘವೇಂದ್ರ

Date:

ಸಂಸ್ಕೃತಿ ಮತ್ತು ಸಂಸ್ಕೃತವನ್ನು ಉಳಿಸಿದ ಕೀರ್ತಿ ಮತ್ತುರಿನ ಹಿರಿಯರಿಗೆ ಸಲ್ಲುತ್ತದೆ ಎಂದು ಸಂಸದ ಬಿ. ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ.

ಶಿವಮೊಗ್ಗ ತಾಲೂಕಿನ ಮತ್ತೂರು ಗ್ರಾಮದಲ್ಲಿ ತುಂಗಾ ನದಿಗೆ ತಡೆಗೋಡೆ ನಿರ್ಮಾಣ ಕಾರ್ಯದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಬಾಗಿನ ಅರ್ಪಿಸಿ ಮಾತನಾಡುತ್ತಿದ್ದರು.

ಮತ್ತೂರು ಗ್ರಾಮ ನಮ್ಮ ದೇಶದ ಆಸ್ತಿ. ತುಂಗಾ ನದಿಯ ದಂಡೆಗಳು ಮಳೆಗಾಲದಲ್ಲಿ ಹೆಚ್ಚು ಹಾನಿಗೊಳಗಾಗಿತ್ತು. ಈ ಕಾರಣದಿಂದ ತಡೆಗೋಡೆ ನಿರ್ಮಿಸುವ ಕೆಲಸ ಚಾಲನೆ ದೊರೆಯುತ್ತಿದೆ ಎಂದು ರಾಘವೇಂದ್ರ ಅವರು ಹೇಳಿದರು.

ಆದಷ್ಟು ಶೀಘ್ರದಲ್ಲೇ ಕಾಮಗಾರಿ ಮುಗಿದು. ಇಲ್ಲಿನ ಜನರಿಗೆ ಉಪಯೋಗವಾಗಲಿ. ನಾನು ಇಲ್ಲಿ ಕೇವಲ ಸೇತುವೆಯಾಗಿ ಕಾರ್ಯನಿರ್ವಹಿಸಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಪ್ರಾಂತ್ಯ ಕಾರ್ಯ ವಾಹ ಪಟ್ಟಾಭಿರಾಮ್, ಕುಮದ್ವತಿ ಸಂಸ್ಥೆಯ ಮುಖ್ಯಸ್ಥೆ ತೇಜಸ್ವಿನಿ ರಾಘವೇಂದ್ರ, ಭಾನುಪ್ರಕಾಶ್, ಶಿವನಂಜಪ್ಪ, ಮಹೇಶ್ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ನವದೆಹಲಿಯಲ್ಲಿ”ಸಿಎಂ”ಸಿದ್ಧರಾಮಯ್ಯ ಅವರಿಂದ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಭೇಟಿ

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ರಕ್ಷಣಾ ಸಚಿವ...

Rotary Club ರೋಟರಿ ಕ್ಲಬ್ ರಿವರ್ ಸೈಡ್ ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿ ಸನ್ಮಾನ

Rotary Club 24 ವರ್ಷಗಳಿಂದ ನಿರಂತರವಾಗಿ ಮನುಕುಲದ ಸೇವೆಯಲ್ಲಿ ಹಾಗೂ ಸಮಾಜಮುಖಿ...

Sitaramchandra Temple ಭಗವದ್ಗೀತೆಯ ಜ್ಞಾನದಿಂದ ಸಮಾಜದಲ್ಲಿ ಶಾಂತಿ & ಮಾನವೀಯತೆ ಸ್ಥಾಪನೆ- ಅಶೋಕ ಭಟ್

Sitaramchandra Temple ಭಗವದ್ಗೀತಾ ಜ್ಞಾನವನ್ನು ಪ್ರತಿಯೊಬ್ಬರು ಅಳವಡಿಸಿಕೊಂಡರೆ ಸರ್ವರೂ ಸಮಾನರಾಗಿ ಸಮಾಜದಲ್ಲಿ...

Congress Karnataka ಕೆಪಿಸಿಸಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ಇ.ಎನ್.ರಮೇಶ್

Congress Karnataka ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ...