Tuesday, September 8, 2026
Tuesday, September 8, 2026

ಜಿಲ್ಲಾ ಸರ್ಜನ್ ಗಳಿಗೆ ಅಂಗಾಂಗ ಕಸಿ ತಂತ್ರಜ್ಞಾನ ತರಬೇತಿ- ಡಾ.ಸುಧಾಕರ್

Date:


ದೇಶದಲ್ಲಿ ಸುಮಾರು 2 ಲಕ್ಷ ಅಂಗಾಂಗ ಕಸಿಗೆ ಬೇಡಿಕೆಯಿದೆ. ಹಾಗಾಗಿ ರಕ್ತದಾನ ಮಾಡುವಂತೆಯೇ ಸತ್ತ ನಂತರ ಅಂಗಾಂಗ ದಾನ ಮಾಡುವುದು ಅಗತ್ಯ. ಈ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕಿದೆ ಎಂದರು.
ಕೇಂದ್ರ ಆರೋಗ್ಯ ಸಚಿವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಕೋವಿಡ್ ನಿರ್ವಹಣೆ ಕುರಿತು ಮಾಹಿತಿ ಪಡೆದಿದ್ದಾರೆ.
ಸ್ಪರ್ಶ್ ಆಸ್ಪತ್ರೆಯಲ್ಲಿ ಅಂಗಾಂಗ ಕಸಿ ಆಸ್ಪತ್ರೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮನೆ ಐಸೋಲೇಶನ್ ನಲ್ಲಿರುವವರ ಮೇಲೆ ಹೆಚ್ಚು ನಿಗಾ, ಇ- ಸಂಜೀವಿನಿಯಲ್ಲಿ ಎರಡನೇ ಸ್ಥಾನದಲ್ಲಿರುವುದು, ಅದಕ್ಕೂ ಹೆಚ್ಚಾಗಿ ಆಪ್ತಮಿತ್ರ ಮೂಲಕ ಟೆಲಿ ಟ್ರಯಾಜಿಂಗ್ ಮೊದಲಾದ ಮಾಹಿತಿ ಪಡೆದಿದ್ದಾರೆ. ಬಹಳ ಯಶಸ್ವಿಯಾಗಿ ದೂರವಾಣಿ ಮೂಲಕ ನಿರ್ವಹಣೆ ಮಾಡುತ್ತಿರುವುದು ವಿಶೇಷವಾಗಿದೆ. ಶೇ.95ರಷ್ಟು ಸೋಂಕಿತರು ಮನೆಯಲ್ಲಿದ್ದರೂ ಆತಂಕವಿಲ್ಲ. ಶೇ.4ರಷ್ಟು ಜನರು ಮಾತ್ರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.
ರಾಜ್ಯದಲ್ಲಿ ಮರಣ ಪ್ರಮಾಣ ಶೇ.0.005ರಷ್ಟಿದೆ. ಇದು ಅಧಿಕವಾಗಿಲ್ಲ. ಸಹ ಅಸ್ವಸ್ಥತೆ ಸೇರಿದಂತೆ ಸಾವಿಗೆ ಹಲವು ಕಾರಣಗಳಿವೆ. ಇದಕ್ಕಾಗಿ ಡೆತ್ ಆಡಿಟ್ ನಡೆಸಲಾಗುತ್ತಿದೆ. ಆರೋಗ್ಯ ಕ್ಷೇತ್ರದ ವಿಷನ್ ವರದಿಯನ್ನು ಮುಖ್ಯಮಂತ್ರಿಗಳೇ ಬಿಡುಗಡೆ ಮಾಡಲಿದ್ದಾರೆ. ದೂರದೃಷ್ಟಿಯನ್ನೊಳಗೊಂಡ ವಿಷನ್ ವರದಿ ಇದಾಗಿದ್ದು, ದೇಶದಲ್ಲೇ ಮೊದಲ ಬಾರಿಗೆ ಈ ರೀತಿ ವರದಿ ತಯಾರಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...