Monday, August 24, 2026
Monday, August 24, 2026

ಗಮಕ ಮತ್ತು ಭಾರತೀಯ ಸಂಸ್ಕೃತಿಪರಿಚಯಿಸಿದ ವಿದ್ವಾಂಸ

Date:

ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್‍ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಇಂದು ಹೊಸಹಳ್ಳಿಗೆ ತೆರಳಿ ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ಹೆಚ್.ಆರ್.ಕೇಶವಮೂರ್ತಿಯವರನ್ನು ಅಭಿನಂದಿಸಿ ಗೌರವಿಸಿದರು. ಈ ವೇಳೆ ಅವರು ಮಾತನಾಡಿ, ಪದ್ಮಶ್ರೀ ಪ್ರಶಸ್ತಿ ಪಡೆಯುವುದರ ಮೂಲಕ ಕೇಶವಮೂರ್ತಿಯವರು ಇಡೀ ದೇಶಕ್ಕೆ ಗಮಕ ಮತ್ತು ಭಾರತೀಯ ಸಂಸ್ಕøತಿಯನ್ನು ಪರಿಚಿಯಿಸಿದ ವಿದ್ವಾಂಸರು. ಇವರು ಶಿವಮೊಗ್ಗ ಜಿಲ್ಲೆಯವರೆಂಬುದು ನಮ್ಮ ಹೆಮ್ಮೆಯಾಗಿದ್ದು, ಇವರಿಗೆ ಪ್ರಶಸ್ತಿ ಲಭಿಸಿರುವುದು ಜಿಲ್ಲೆಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ಸಂತೋಷ ತಂದಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...