Friday, July 10, 2026
Friday, July 10, 2026

ಗಮಕ ಮತ್ತು ಭಾರತೀಯ ಸಂಸ್ಕೃತಿಪರಿಚಯಿಸಿದ ವಿದ್ವಾಂಸ

Date:

ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್‍ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಇಂದು ಹೊಸಹಳ್ಳಿಗೆ ತೆರಳಿ ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ಹೆಚ್.ಆರ್.ಕೇಶವಮೂರ್ತಿಯವರನ್ನು ಅಭಿನಂದಿಸಿ ಗೌರವಿಸಿದರು. ಈ ವೇಳೆ ಅವರು ಮಾತನಾಡಿ, ಪದ್ಮಶ್ರೀ ಪ್ರಶಸ್ತಿ ಪಡೆಯುವುದರ ಮೂಲಕ ಕೇಶವಮೂರ್ತಿಯವರು ಇಡೀ ದೇಶಕ್ಕೆ ಗಮಕ ಮತ್ತು ಭಾರತೀಯ ಸಂಸ್ಕøತಿಯನ್ನು ಪರಿಚಿಯಿಸಿದ ವಿದ್ವಾಂಸರು. ಇವರು ಶಿವಮೊಗ್ಗ ಜಿಲ್ಲೆಯವರೆಂಬುದು ನಮ್ಮ ಹೆಮ್ಮೆಯಾಗಿದ್ದು, ಇವರಿಗೆ ಪ್ರಶಸ್ತಿ ಲಭಿಸಿರುವುದು ಜಿಲ್ಲೆಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ಸಂತೋಷ ತಂದಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...