Tuesday, November 11, 2025
Tuesday, November 11, 2025

ಗಮಕ ಮತ್ತು ಭಾರತೀಯ ಸಂಸ್ಕೃತಿಪರಿಚಯಿಸಿದ ವಿದ್ವಾಂಸ

Date:

ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್‍ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಇಂದು ಹೊಸಹಳ್ಳಿಗೆ ತೆರಳಿ ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ಹೆಚ್.ಆರ್.ಕೇಶವಮೂರ್ತಿಯವರನ್ನು ಅಭಿನಂದಿಸಿ ಗೌರವಿಸಿದರು. ಈ ವೇಳೆ ಅವರು ಮಾತನಾಡಿ, ಪದ್ಮಶ್ರೀ ಪ್ರಶಸ್ತಿ ಪಡೆಯುವುದರ ಮೂಲಕ ಕೇಶವಮೂರ್ತಿಯವರು ಇಡೀ ದೇಶಕ್ಕೆ ಗಮಕ ಮತ್ತು ಭಾರತೀಯ ಸಂಸ್ಕøತಿಯನ್ನು ಪರಿಚಿಯಿಸಿದ ವಿದ್ವಾಂಸರು. ಇವರು ಶಿವಮೊಗ್ಗ ಜಿಲ್ಲೆಯವರೆಂಬುದು ನಮ್ಮ ಹೆಮ್ಮೆಯಾಗಿದ್ದು, ಇವರಿಗೆ ಪ್ರಶಸ್ತಿ ಲಭಿಸಿರುವುದು ಜಿಲ್ಲೆಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ಸಂತೋಷ ತಂದಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sharavati Pumped Storage Project ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರದ್ದಾಗಿಲ್ಲ- ಅಖಿಲೇಶ್ ಚಿಪ್ಪಳಿ

Sharavati Pumped Storage Project ಅಕ್ಟೋಬರ್ 27 2025ರಂದು ದೆಹಲಿಯಲ್ಲಿ ನಡೆದ...

ಶಿವಮೊಗ್ಗದಿಂದ ಹೊಸಪೇಟೆಗೆ ತೆರಳುವ ವಾಹನಗಳಿಗೆ ತಾತ್ಕಾಲಿಕ‌ ಮಾರ್ಗ ಬದಲಾವಣೆ ಆದೇಶ

ರಾಜ್ಯ ಹೆದ್ದಾರಿ ರಸ್ತೆಯ ಸರಪಳಿ 191,000 ರಿಂದ 191,230 ಫ್ಲೈ ಓವರ್...