ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಅವರು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಗಳಿಗೆ ಆದಷ್ಟು ಬೇಗ ಚುನಾವಣೆ ನಡೆಸುತ್ತೇವೆ ಎಂದು ಮಾಧ್ಯಮ ಮಿತ್ರರಿಗೆ ತಿಳಿಸಿದ್ದಾರೆ.
ಈ ಹಿಂದೆ ಕ್ಷೇತ್ರಗಳು ಮತ್ತು ಮೀಸಲಿಗೆ 780 ತಕರಾರು ಅರ್ಜಿಗಳು ಬಂದಿದ್ದವು ಲಕ್ಷ್ಮೀನಾರಾಯಣ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ವರದಿ ಸಲ್ಲಿಸಿದ ಬಳಿಕ ಚುನಾವಣೆ ನಡೆಸಲಾಗುವುದು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
‘ಅವಕಾಶವಾದಿ ರಾಜಕಾರಣಕ್ಕೆ ಇನ್ನೊಂದು ಹೆಸರು ಸಿದ್ದರಾಮಯ್ಯ ಮತ್ತು ಸಿ.ಎಂ.ಇಬ್ರಾಹಿಂ’ ಎಂದು ಲೇವಡಿ ಕೂಡ ಕೆ.ಎಸ್. ಈಶ್ವರಪ್ಪ ಮಾಡಿದರು.