Monday, February 16, 2026
Monday, February 16, 2026

ಫುಡ್ ಪಾರ್ಕ್ ಬಗ್ಗೆ ಪರಿಶೀಲನೆ ಮಾಡಿ-ಸಿಎಂ

Date:

ಸಿಎಂ ಬಸವರಾಜ್ ಬೊಮ್ಮಾಯಿ ಅವರು ರಾಜ್ಯ ಸರ್ಕಾರ ಪ್ರಾಯೋಜಿತ 4 ಆಹಾರ ಪ್ಯಾಕ್ ಗಳನ್ನು ಯಶಸ್ವಿಗೊಳಿಸಲು ‘ಪರಿಣಾಮ ಮೌಲ್ಯಮಾಪನ’ ನಡೆಸುವಂತೆ ಸೂಚಿಸಿದ್ದಾರೆ.

ಬಾಗಲಕೋಟೆ, ಹಿರಿಯೂರು, ಮಾಲೂರು ಮತ್ತು ಕಲಬುರ್ಗಿ ಜಿಲ್ಲೆಯ ಜೇವರ್ಗಿ ಯಲ್ಲಿರುವ ಫುಡ್ ಪಾರ್ಕ್ ಗಳಿಗೆ ಸಂಬಂಧಿಸಿದಂತೆ ಭೂಮಿ, ಈಕ್ವಿಟಿ, ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಬೇಕು ಎಂದು ಆಹಾರ ಕರ್ನಾಟಕ ಲಿಮಿಟೆಡ್ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಸೂಚಿಸಿದರು.

ಆಹಾರ ಕರ್ನಾಟಕ ಲಿಮಿಟೆಡ್ ಪಾರ್ಕ್ ಗಳನ್ನು ಆರಂಭಿಸಲು ಕೋರಿರುವ 26 ಕೋಟಿ ರೂಗಳ ಅನುದಾನ ಒದಗಿಸುವ ಬಗ್ಗೆ ಆರ್ಥಿಕ ಇಲಾಖೆ ಪರಿಶೀಲನೆ ನಂತರ ತೀರ್ಮಾನಕ್ಕೆ ಬರಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಭೆಯಲ್ಲಿ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು- ಡಿ.ಎಸ್.ಅರುಣ್

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ...

Shakti scheme ಇನ್ನುಮುಂದೆ ಫ್ರೀ ಬಸ್ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬದಲಿಗೆ ಸ್ಮಾರ್ಟ್ ಕಾರ್ಡ್

Shakti scheme ʼಶಕ್ತಿʼ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡುವ...