Monday, August 24, 2026
Monday, August 24, 2026

ಫುಡ್ ಪಾರ್ಕ್ ಬಗ್ಗೆ ಪರಿಶೀಲನೆ ಮಾಡಿ-ಸಿಎಂ

Date:

ಸಿಎಂ ಬಸವರಾಜ್ ಬೊಮ್ಮಾಯಿ ಅವರು ರಾಜ್ಯ ಸರ್ಕಾರ ಪ್ರಾಯೋಜಿತ 4 ಆಹಾರ ಪ್ಯಾಕ್ ಗಳನ್ನು ಯಶಸ್ವಿಗೊಳಿಸಲು ‘ಪರಿಣಾಮ ಮೌಲ್ಯಮಾಪನ’ ನಡೆಸುವಂತೆ ಸೂಚಿಸಿದ್ದಾರೆ.

ಬಾಗಲಕೋಟೆ, ಹಿರಿಯೂರು, ಮಾಲೂರು ಮತ್ತು ಕಲಬುರ್ಗಿ ಜಿಲ್ಲೆಯ ಜೇವರ್ಗಿ ಯಲ್ಲಿರುವ ಫುಡ್ ಪಾರ್ಕ್ ಗಳಿಗೆ ಸಂಬಂಧಿಸಿದಂತೆ ಭೂಮಿ, ಈಕ್ವಿಟಿ, ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಬೇಕು ಎಂದು ಆಹಾರ ಕರ್ನಾಟಕ ಲಿಮಿಟೆಡ್ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಸೂಚಿಸಿದರು.

ಆಹಾರ ಕರ್ನಾಟಕ ಲಿಮಿಟೆಡ್ ಪಾರ್ಕ್ ಗಳನ್ನು ಆರಂಭಿಸಲು ಕೋರಿರುವ 26 ಕೋಟಿ ರೂಗಳ ಅನುದಾನ ಒದಗಿಸುವ ಬಗ್ಗೆ ಆರ್ಥಿಕ ಇಲಾಖೆ ಪರಿಶೀಲನೆ ನಂತರ ತೀರ್ಮಾನಕ್ಕೆ ಬರಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಭೆಯಲ್ಲಿ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...