Wednesday, April 8, 2026
Wednesday, April 8, 2026

ಶಾಲಾ ಕಾಲೇಜುಗಳು ಇಂದಿನಿಂದ ಆರಂಭ

Date:

ರಾಜ್ಯಾದ್ಯಂತ ಇಂದಿನಿಂದ ನೈಟ್ ಕರ್ಫ್ಯೂ ಅಂತ್ಯಗೊಳ್ಳಲಿದೆ. ಬಹುತೇಕ ಸಹಜಸ್ಥಿತಿ ಮರಳಲಿದೆ. ಕೊರೊನಾ ಸೋಂಕು ಹೆಚ್ಚಾಗಿದ್ದ ಕಾರಣಕ್ಕೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬಂದ್ ಆಗಿದ್ದ ಶಾಲಾ-ಕಾಲೇಜುಗಳು ಇಂದಿನಿಂದ ಪುನರಾರಂಭಗೊಂಡಿದೆ.

ಕೊರೋನಾ ಸುರಕ್ಷತಾ ನಿಯಮಗಳನ್ನು ಅನುಸರಿಸಿ ಶಾಲೆಗಳನ್ನು ತೆರೆಯಲು ಆಡಳಿತ ಮಂಡಳಿಗಳು ಸಜ್ಜಾಗಿವೆ. ಈ ಮಧ್ಯೆ, ರಾಜ್ಯದಲ್ಲಿ ಸೋಂಕಿನ ಪ್ರಮಾಣ ಇಳಿಮುಖವಾಗುತ್ತಿದೆ. ಭಾನುವಾರ ಬೆಂಗಳೂರಿನಲ್ಲಿ 11, 938 ಸೇರಿದಂತೆ ಕರ್ನಾಟಕದಲ್ಲಿ ಒಟ್ಟು 28,264 ಪ್ರಕರಣಗಳು ಹಾಗೂ 68 ಸಾವು ವರದಿಯಾಗಿದೆ.

ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳಿಗಿಂತ, ಸೋಂಕಿನಿಂದ ಮುಕ್ತರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗುವ ಅವರ ಸಂಖ್ಯೆ ಹೆಚ್ಚಾಗಿದೆ.

ಮೈಸೂರು ಜಿಲ್ಲೆಯಲ್ಲಿ 10, ದಕ್ಷಿಣ ಕನ್ನಡ 7, ಚಿತ್ರದುರ್ಗ 3, ತುಮಕೂರು 4, ಚಾಮರಾಜನಗರ, ಕಲ್ಬುರ್ಗಿ, ಹಾವೇರಿ, ಉತ್ತರ ಕನ್ನಡ ಜಿಲ್ಲೆ, ಮಂಡ್ಯ ಇಲ್ಲಿ ತಲಾ 2, ಗದಗ, ರಾಮನಗರ, ಶಿವಮೊಗ್ಗ ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಐಪಿಎಲ್ ಕ್ರಿಕೆಟ್ ಪಾಸ್ ನನಗೆ ಬೇಡ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಾಸಕರಿಗೆ ನೀಡಲಾಗುವ ನನ್ನ ಹೆಸರಿನ ಐಪಿಎಲ್ ಕ್ರಿಕೆಟ್...

Sri Kala Skill Development Centre ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ ಕಾ. ಎಂ.ಲಿಂಗಪ್ಪ ಸ್ಮಾರಕ ಪ್ರಶಸ್ತಿ ಘೋಷಣೆ

Sri Kala Skill Development Centre ಶಿವಮೊಗ್ಗ ನಗರದಲ್ಲಿ ಪತ್ರಕರ್ತರಾಗಿ, ಸಮಾಜಮುಖಿ...

B.Y. Raghavendra ಹೊಸನಗರಕ್ಕೆ ಮೊದಲಿನ ರಾಜಕೀಯ ಅಸ್ಮಿತೆ ಮರಳಿ ಸಿಗಬೇಕು- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ವಿವಿಧ ಮಠಾಧೀಶರು,...

ಶಾಲಾ ಮಕ್ಕಳಿಗೆಂದೇ “ಟಿ-5 ಚುಟುಕು ಕ್ರಿಕೆಟ್” ಪಂದ್ಯಾವಳಿ ಏರ್ಪಡಿಸಿ ಪ್ರೋತ್ಸಾಹಿಸಿ- ಡಾ.ಸುಧೀಂದ್ರ

DCA ಸಂಸ್ಥೆಯ 2026ರ ಸಾಲಿನ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ದಿನಾಂಕ...