Thursday, April 9, 2026
Thursday, April 9, 2026

ನರಸೀಪುರ ನಾಟಿ ವೈದ್ಯ ದಿ.ನಾರಾಯಣ ಮೂರ್ತಿ

Date:

ಆನಂದಪುರಂದಲ್ಲಿ ಕೊರೋನಾ ನಿರ್ಬಂಧ ತೆರವು ಹಿನ್ನಲೆಯಲ್ಲಿ ಭಾನುವಾರ ಆನಂದಪುರ ಸಮೀಪದ ನರಸೀಪುರದ ಖ್ಯಾತ ನಾಟಿ ವೈದ್ಯ ದಿವಂಗತ ನಾರಾಯಣ ಮೂರ್ತಿ ಕುಟುಂಬಸ್ಥರು ಔಷಧ ವಿತರಣಾ ಕಾರ್ಯ ಪುನಾರಂಭಿಸಿದರು. ಬೆಳಿಗ್ಗೆಯಿಂದ ಸಂಜೆವರೆಗೆ ಸುಮಾರು ಆರು ನೂರಕ್ಕೂ ಹೆಚ್ಚು ಜನರು ಸಾಮಾಜಿಕ ಅಂತರದ ಸರತಿ ಸಾಲಿನಲ್ಲಿ ನಿಂತು ಔಷಧಿಯನ್ನು ಪಡೆದುಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಮುದ್ರಣ ಮಾಧ್ಯಮದಲ್ಲಿ ಬರವಣಿಗೆ ಕೌಶಲ, ಮುಖ್ಯ. ವರದಿಗಾರಿಕೆ ತುಂಬಾ ಜವಾಬ್ದಾರಿಯುಳ್ಳದ್ದು- ಶರತ್ ಕುಮಾರ್ ಉದಯವಾಣಿ

Kuvempu University ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ...

MESCOM ಏಪ್ರಿಲ್11. ಶಿವಮೊಗ್ಗದ ಮಲ್ಲಿಗೆ ಇಡ್ಲಿ ಸೆಂಟರ್, ಡೀಸಿ ಕಛೇರಿ ಕಾಂಪೌಂಡ್ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ...