Sunday, December 7, 2025
Sunday, December 7, 2025

ನರಸೀಪುರ ನಾಟಿ ವೈದ್ಯ ದಿ.ನಾರಾಯಣ ಮೂರ್ತಿ

Date:

ಆನಂದಪುರಂದಲ್ಲಿ ಕೊರೋನಾ ನಿರ್ಬಂಧ ತೆರವು ಹಿನ್ನಲೆಯಲ್ಲಿ ಭಾನುವಾರ ಆನಂದಪುರ ಸಮೀಪದ ನರಸೀಪುರದ ಖ್ಯಾತ ನಾಟಿ ವೈದ್ಯ ದಿವಂಗತ ನಾರಾಯಣ ಮೂರ್ತಿ ಕುಟುಂಬಸ್ಥರು ಔಷಧ ವಿತರಣಾ ಕಾರ್ಯ ಪುನಾರಂಭಿಸಿದರು. ಬೆಳಿಗ್ಗೆಯಿಂದ ಸಂಜೆವರೆಗೆ ಸುಮಾರು ಆರು ನೂರಕ್ಕೂ ಹೆಚ್ಚು ಜನರು ಸಾಮಾಜಿಕ ಅಂತರದ ಸರತಿ ಸಾಲಿನಲ್ಲಿ ನಿಂತು ಔಷಧಿಯನ್ನು ಪಡೆದುಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ನಿವೃತ್ತ ಅಧ್ಯಾಪಕರಿಗೆ ಪಂಚಣಿ ಪರಿಷ್ಕರಣೆಯಿಂದ ಅನ್ಯಾಯ, ಸರಿಪಡಿಸಲು ಆಗ್ರಹ

ನಿವೃತ್ತ ಅಧ್ಯಾಪಕರಿಗೆ ಆಗುವ ಅನ್ಯಾಯವನ್ನು ಸರಿಪಡಿಸುವಂತೆ ಜಿಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ...

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...