Friday, April 3, 2026
Friday, April 3, 2026

ರೈತರಿಂದ ವಿರೋಧಿ ದಿನಾಚರಣೆ

Date:

ದೆಹಲಿಯಲ್ಲಿ ರೈತ ಸಂಘಟನೆಗಳು ಇಂದು ದೇಶದಾದ್ಯಂತ ‘ ವಿರೋಧ ದಿನ’ ಆಚರಿಸಲಿವೆ. ” ರೈತ ಸಂಘಟನೆಗಳ ಭರವಸೆಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರವು ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ದೆಹಲಿ ಗಡಿಗಳಲ್ಲಿ ವರ್ಷದಿಂದ ನಡೆಯುತ್ತಿದ್ದ ಪ್ರತಿಭಟನೆಯನ್ನು ಡಿಸೆಂಬರ್ 9ರಂದು ವಾಪಸ್ ಪಡೆಯಲಾಯಿತು. ಆದರೆ ಇದುವರೆಗೂ ಬೇಡಿಕೆ ಈಡೇರಿಕೆ ಬಗ್ಗೆ ಗಮನಹರಿಸದೇ ಕೇಂದ್ರ ಸರ್ಕಾರವು ದ್ರೋಹ ಎಸಗಿದೆ.

ಆದ್ದರಿಂದ, ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿದ್ದ ಎಲ್ಲಾ ಸಂಘಟನೆಗಳು ದೇಶದ 500ಕ್ಕೂ ಅಧಿಕ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಿವೆ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಅವರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hanuman Jayanti ಪಾರಂಪರಿಕ ಶ್ರದ್ದಾಭಕ್ತಿಗಳಿಂದ ದಾವಣಗೆರೆಯಲ್ಲಿ ಹನುಮ ಜಯಂತಿ

Hanuman Jayanti  ದಾವಣಗೆರೆ.ಏ.2. ನಗರದ ಜಯದೇವ ವೃತ್ತದಲ್ಲಿರುವ ಅಧ್ಯಾತ್ಮ ಮಂದಿರದಲ್ಲಿ ಶ್ರೀ...

Shivamogga Minority Welfare Department ಜಿಲ್ಲೆಯಲ್ಲಿನ ಬೌದ್ಧವಿಹಾರಗಳ ಧಮ್ಮಾಚಾರಿಗಳಿಗೆ ಮಾಸಿಕ ಗೌರವಧನ ಬಗ್ಗೆ ಸರ್ಕಾರದ ಪ್ರಕಟಣೆ.

Shivamogga Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ...

Sandalwood Trees ಶಿವಮೊಗ್ಗದ ಎಲ್ ಬಿ ಎಸ್ ನಗರದಲ್ಲಿ ಶ್ರೀಗಂಧ ಮರ ಕಡಿತಲೆ. ಕ್ರಮ ಕೈಗೊಳ್ಳಲು ನಿವಾಸಿಗಳ ಆಕ್ರೋಶ.

Sandalwood Trees ಶಿವಮೊಗ್ಗ ಎಲ್‌ಬಿಎಸ್ ನಗರದಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಲ್ಲಿದ್ದ...

Shivamogga News ಪ್ರಕೃತಿಯನ್ನು ಅನುಸರಿಸಿ ಬದುಕಿದರೆ ಉತ್ತಮ ಆರೋಗ್ಯ ಜೀವನ-ಜಿ.ಎ. ಮಂಜುನಾಥ್.

Shivamogga News ಪ್ರಕೃತಿಯನ್ನು ಅನುಸರಿಸಿ ಬದುಕಿದಲ್ಲಿ ಉತ್ತಮ ಆರೋಗ್ಯ, ಜೀವನ‌ ಹಾಗೂ...