Monday, December 8, 2025
Monday, December 8, 2025

ಕೋವಿಡ್ ಪಾಸಿಟಿವಿಟಿ ತಗ್ಗುತ್ತಿದ್ದರೂ ಎಚ್ಚರ ತಪ್ಪುವಂತಿಲ್ಲ- ಡಾ. ಸುಧಾಕರ್

Date:

ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ಕ್ರಮೇಣ ಇಳಿಕೆಯಾಗುತ್ತಿದೆ. ಆದರೂ ಸುರಕ್ಷಿತ ಕ್ರಮಗಳನ್ನು ಇನ್ನಷ್ಟು ಎಚ್ಚರದಿಂದ ಪಾಲಿಸಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಇಳಿಕೆಯತ್ತ ಸಾಗುತ್ತಿವೆ. ಕೆಲ ಜಿಲ್ಲೆಗಳಲ್ಲಿ ಮಾತ್ರ ಕೋವಿಡ್ ಪಾಸಿಟಿವಿಟಿ ಹೆಚ್ಚಾಗುತ್ತಿದೆ.
ಆದರೆ ಆಸ್ಪತ್ರೆಗೆ ದಾಖಲಾಗವವರ ಪ್ರಮಾಣ ಶೇ.2-3ರಷ್ಟಿದೆ.
ಅಲ್ಲದೆ, ಶೇ.0.05ರಷ್ಟು ಮರಣ ಪ್ರಮಾಣವಿದೆ. ಹಾಗಾಗಿ ಕೋವಿಡ್ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕಿದೆ. ಕೋವಿಡ್ ಪ್ರಕರಣಗಳ ಬಗ್ಗೆ ಬೇರೆ ದೇಶ, ರಾಜ್ಯಗಳ ಸ್ಥಿತಿಗತಿಯನ್ನು ಗಮನಿಸಲಾಗುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಚಿತ್ರಮಂದಿರ, ಮಲ್ಟಿಪ್ಲೆಕ್ಸ್ ಸಿನಿಮಾ ಹಾಲ್ ಗಳಲ್ಲಿ ಶೇ.50ರಷ್ಟು ಆಸನ ಭರ್ತಿ ನಿರ್ಬಂಧ ತೆರವುಗೊಳಿಸುವಂತೆ ಕೋರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಯೋಗದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...