Sunday, August 23, 2026
Sunday, August 23, 2026

ಕೋವಿಡ್ ಪಾಸಿಟಿವಿಟಿ ತಗ್ಗುತ್ತಿದ್ದರೂ ಎಚ್ಚರ ತಪ್ಪುವಂತಿಲ್ಲ- ಡಾ. ಸುಧಾಕರ್

Date:

ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ಕ್ರಮೇಣ ಇಳಿಕೆಯಾಗುತ್ತಿದೆ. ಆದರೂ ಸುರಕ್ಷಿತ ಕ್ರಮಗಳನ್ನು ಇನ್ನಷ್ಟು ಎಚ್ಚರದಿಂದ ಪಾಲಿಸಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಇಳಿಕೆಯತ್ತ ಸಾಗುತ್ತಿವೆ. ಕೆಲ ಜಿಲ್ಲೆಗಳಲ್ಲಿ ಮಾತ್ರ ಕೋವಿಡ್ ಪಾಸಿಟಿವಿಟಿ ಹೆಚ್ಚಾಗುತ್ತಿದೆ.
ಆದರೆ ಆಸ್ಪತ್ರೆಗೆ ದಾಖಲಾಗವವರ ಪ್ರಮಾಣ ಶೇ.2-3ರಷ್ಟಿದೆ.
ಅಲ್ಲದೆ, ಶೇ.0.05ರಷ್ಟು ಮರಣ ಪ್ರಮಾಣವಿದೆ. ಹಾಗಾಗಿ ಕೋವಿಡ್ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕಿದೆ. ಕೋವಿಡ್ ಪ್ರಕರಣಗಳ ಬಗ್ಗೆ ಬೇರೆ ದೇಶ, ರಾಜ್ಯಗಳ ಸ್ಥಿತಿಗತಿಯನ್ನು ಗಮನಿಸಲಾಗುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಚಿತ್ರಮಂದಿರ, ಮಲ್ಟಿಪ್ಲೆಕ್ಸ್ ಸಿನಿಮಾ ಹಾಲ್ ಗಳಲ್ಲಿ ಶೇ.50ರಷ್ಟು ಆಸನ ಭರ್ತಿ ನಿರ್ಬಂಧ ತೆರವುಗೊಳಿಸುವಂತೆ ಕೋರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಯೋಗದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...