Saturday, October 5, 2024
Saturday, October 5, 2024

ಬಜೆಟ್ ಅಧಿವೇಶನಕ್ಕೆ ಸಂಸದರೆಲ್ಲರೂ ಹಾಜರಾಗಲು ಮೋದಿ ಕಳಕಳಿ ಮನವಿ

Date:

ಮುಂದಿನ ಒಂದು ವರ್ಷದ ಪೂರ್ಣ ನೀಲನಕ್ಷೆಯನ್ನು ಕೊಡುವ ಆಯವ್ಯಯ ಮಂಡನೆ ಮುಖ್ಯವಾಗಿದೆ. ಹಾಗಾಗಿ ಬಜೆಟ್ ಅಧಿವೇಶನ ದಲ್ಲಿ ಎಲ್ಲಾ ಸಂಸದರೂ ತಪ್ಪದೇ ಭಾಗಿಯಾಗಿ ಫಲಪ್ರದ ಚರ್ಚೆಗಳ ಮೂಲಕ ಯಶಸ್ವಿಯಾಗಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ಸಂಸದರಿಗೆ ಕರೆ ನೀಡಿದ್ದಾರೆ.
ಬಜೆಟ್ ಅಧಿವೇಶನಕ್ಕೆ ಮುನ್ನ ಸಂಸತ್ ಹೊರಗಡೆ
ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಚುನಾವಣೆಗಳು ಹೆಚ್ಚಾಗುತ್ತಿರುವ ಕಾರಣ ಇತ್ತೀಚಿನ ಸಂಸತ್ ಕಲಾಪಗಳಿಗೆ ಅಡ್ಡಿಯಾಗುತ್ತಿರುವುದು ನಿಜ. ಇವುಗಳ ನಡುವೆಯೂ ದೇಶದಲ್ಲಿ ಆರ್ಥಿಕ ಪ್ರಗತಿ, ದೇಶಿಯ ಲಸಿಕೆಗಳ ಸಾಧನೆ ಮಾಡಲಾಗಿದೆ. ಈ ಬಾರಿ ಅಧಿವೇಶನದಲ್ಲಿ ಮುಕ್ತಮನಸ್ಸಿನ ಚರ್ಚೆ ನಡೆಯುವ ನಿರೀಕ್ಷೆ ನನಗಿದೆ ಎಂದರು.
ಸ್ಪೀಕರ್ ಒಮ್ ಬಿರ್ಲಾ ಅವರು ಸರ್ವಪಕ್ಷಗಳ ಸಭೆ ಹಾಗೂ ಲೋಕಸಭೆಯ ವ್ಯವಹಾರಗಳ ಸಲಹಾ ಸಮಿತಿ ಸಭೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...