Sunday, December 7, 2025
Sunday, December 7, 2025

ಬಜೆಟ್ ಅಧಿವೇಶನಕ್ಕೆ ಸಂಸದರೆಲ್ಲರೂ ಹಾಜರಾಗಲು ಮೋದಿ ಕಳಕಳಿ ಮನವಿ

Date:

ಮುಂದಿನ ಒಂದು ವರ್ಷದ ಪೂರ್ಣ ನೀಲನಕ್ಷೆಯನ್ನು ಕೊಡುವ ಆಯವ್ಯಯ ಮಂಡನೆ ಮುಖ್ಯವಾಗಿದೆ. ಹಾಗಾಗಿ ಬಜೆಟ್ ಅಧಿವೇಶನ ದಲ್ಲಿ ಎಲ್ಲಾ ಸಂಸದರೂ ತಪ್ಪದೇ ಭಾಗಿಯಾಗಿ ಫಲಪ್ರದ ಚರ್ಚೆಗಳ ಮೂಲಕ ಯಶಸ್ವಿಯಾಗಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ಸಂಸದರಿಗೆ ಕರೆ ನೀಡಿದ್ದಾರೆ.
ಬಜೆಟ್ ಅಧಿವೇಶನಕ್ಕೆ ಮುನ್ನ ಸಂಸತ್ ಹೊರಗಡೆ
ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಚುನಾವಣೆಗಳು ಹೆಚ್ಚಾಗುತ್ತಿರುವ ಕಾರಣ ಇತ್ತೀಚಿನ ಸಂಸತ್ ಕಲಾಪಗಳಿಗೆ ಅಡ್ಡಿಯಾಗುತ್ತಿರುವುದು ನಿಜ. ಇವುಗಳ ನಡುವೆಯೂ ದೇಶದಲ್ಲಿ ಆರ್ಥಿಕ ಪ್ರಗತಿ, ದೇಶಿಯ ಲಸಿಕೆಗಳ ಸಾಧನೆ ಮಾಡಲಾಗಿದೆ. ಈ ಬಾರಿ ಅಧಿವೇಶನದಲ್ಲಿ ಮುಕ್ತಮನಸ್ಸಿನ ಚರ್ಚೆ ನಡೆಯುವ ನಿರೀಕ್ಷೆ ನನಗಿದೆ ಎಂದರು.
ಸ್ಪೀಕರ್ ಒಮ್ ಬಿರ್ಲಾ ಅವರು ಸರ್ವಪಕ್ಷಗಳ ಸಭೆ ಹಾಗೂ ಲೋಕಸಭೆಯ ವ್ಯವಹಾರಗಳ ಸಲಹಾ ಸಮಿತಿ ಸಭೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...