Saturday, May 23, 2026
Saturday, May 23, 2026

ಬಜೆಟ್ ಅಧಿವೇಶನಕ್ಕೆ ಸಂಸದರೆಲ್ಲರೂ ಹಾಜರಾಗಲು ಮೋದಿ ಕಳಕಳಿ ಮನವಿ

Date:

ಮುಂದಿನ ಒಂದು ವರ್ಷದ ಪೂರ್ಣ ನೀಲನಕ್ಷೆಯನ್ನು ಕೊಡುವ ಆಯವ್ಯಯ ಮಂಡನೆ ಮುಖ್ಯವಾಗಿದೆ. ಹಾಗಾಗಿ ಬಜೆಟ್ ಅಧಿವೇಶನ ದಲ್ಲಿ ಎಲ್ಲಾ ಸಂಸದರೂ ತಪ್ಪದೇ ಭಾಗಿಯಾಗಿ ಫಲಪ್ರದ ಚರ್ಚೆಗಳ ಮೂಲಕ ಯಶಸ್ವಿಯಾಗಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ಸಂಸದರಿಗೆ ಕರೆ ನೀಡಿದ್ದಾರೆ.
ಬಜೆಟ್ ಅಧಿವೇಶನಕ್ಕೆ ಮುನ್ನ ಸಂಸತ್ ಹೊರಗಡೆ
ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಚುನಾವಣೆಗಳು ಹೆಚ್ಚಾಗುತ್ತಿರುವ ಕಾರಣ ಇತ್ತೀಚಿನ ಸಂಸತ್ ಕಲಾಪಗಳಿಗೆ ಅಡ್ಡಿಯಾಗುತ್ತಿರುವುದು ನಿಜ. ಇವುಗಳ ನಡುವೆಯೂ ದೇಶದಲ್ಲಿ ಆರ್ಥಿಕ ಪ್ರಗತಿ, ದೇಶಿಯ ಲಸಿಕೆಗಳ ಸಾಧನೆ ಮಾಡಲಾಗಿದೆ. ಈ ಬಾರಿ ಅಧಿವೇಶನದಲ್ಲಿ ಮುಕ್ತಮನಸ್ಸಿನ ಚರ್ಚೆ ನಡೆಯುವ ನಿರೀಕ್ಷೆ ನನಗಿದೆ ಎಂದರು.
ಸ್ಪೀಕರ್ ಒಮ್ ಬಿರ್ಲಾ ಅವರು ಸರ್ವಪಕ್ಷಗಳ ಸಭೆ ಹಾಗೂ ಲೋಕಸಭೆಯ ವ್ಯವಹಾರಗಳ ಸಲಹಾ ಸಮಿತಿ ಸಭೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...