Saturday, June 20, 2026
Saturday, June 20, 2026

ಬಜೆಟ್ ಕುರಿತು ಪ್ರತಿಕ್ರಿಯೆ

Date:

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ಅವರು ಈ ಬಜೆಟ್ ಜನ ವಿರೋಧಿ, ಕಾರ್ಪೊರೇಟ್ ಸ್ನೇಹಿ ಬಜೆಟ್ ಎಂದು
ಕಿಡಿ ಕಾರಿದರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ,ಬಜೆಟ್ ಮಂಡನೆಯ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ರಮೇಶ್ ಹೆಗ್ಡೆ, ರೇಖಾ ರಂಗನಾಥ್, ಯಮುನಾ ರಂಗೇಗೌಡ ಆಡಳಿತ ಉಸ್ತುವಾರಿಗಳಾದ ಚಂದ್ರಬೋಪಾಲ್ ,ಸಾಮಾಜಿಕ ಜಾಲತಾಣ ರಾಜ್ಯ ಉಪಾಧ್ಯಕ್ಷರಾದ ಸೌಗಂಧಿಕಾ ರಘುನಾಥ್ , ಜಿಲ್ಲಾ ಪದಾಧಿಕಾರಿಗಳಾದ ಚಂದ್ರಶೇಖರ್ ಚಂದನ್ ಸಾಮಾಜಿಕ ಜಾಲತಾಣದ ಜಿಲ್ಲಾ ಪದಾಧಿಕಾರಿಗಳಾದ ಸುಹೈಲ್ ಸಂಜಯ್ ಕಶ್ಯಪ್ ಹಾಗೂ ಅರುಣ್ ರಾವ್ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...