Saturday, July 18, 2026
Saturday, July 18, 2026

ಬಜೆಟ್ ಕುರಿತು ಪ್ರತಿಕ್ರಿಯೆ

Date:

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ಅವರು ಈ ಬಜೆಟ್ ಜನ ವಿರೋಧಿ, ಕಾರ್ಪೊರೇಟ್ ಸ್ನೇಹಿ ಬಜೆಟ್ ಎಂದು
ಕಿಡಿ ಕಾರಿದರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ,ಬಜೆಟ್ ಮಂಡನೆಯ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ರಮೇಶ್ ಹೆಗ್ಡೆ, ರೇಖಾ ರಂಗನಾಥ್, ಯಮುನಾ ರಂಗೇಗೌಡ ಆಡಳಿತ ಉಸ್ತುವಾರಿಗಳಾದ ಚಂದ್ರಬೋಪಾಲ್ ,ಸಾಮಾಜಿಕ ಜಾಲತಾಣ ರಾಜ್ಯ ಉಪಾಧ್ಯಕ್ಷರಾದ ಸೌಗಂಧಿಕಾ ರಘುನಾಥ್ , ಜಿಲ್ಲಾ ಪದಾಧಿಕಾರಿಗಳಾದ ಚಂದ್ರಶೇಖರ್ ಚಂದನ್ ಸಾಮಾಜಿಕ ಜಾಲತಾಣದ ಜಿಲ್ಲಾ ಪದಾಧಿಕಾರಿಗಳಾದ ಸುಹೈಲ್ ಸಂಜಯ್ ಕಶ್ಯಪ್ ಹಾಗೂ ಅರುಣ್ ರಾವ್ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಉಪನ್ಯಾಸಕ ಹೆಚ್.ಟಿ.ಕರಿಬಸಪ್ಪನವರಿಗೆ ಕುವೆಂಪು ವಿವಿಯಿಂದ ಪಿಎಚ್.ಡಿ ಪದವಿ ಘೋಷಣೆ

Kuvempu University ಕರಿಬಸಪ್ಪ. ಹೆಚ್. ಟಿ ಕನ್ನಡ ಉಪನ್ಯಾಸಕರು ಸರ್ಕಾರಿ ಪದವಿ...

Department of Agriculture ತೀವ್ರ ಬರದ ಛಾಯೆ: ಜಲಾಶಯ ನಂಬಿ ಬೆಳೆ ಬೆಳೆಯದಂತೆ ರೈತರಲ್ಲಿ ಕೃಷಿ ಇಲಾಖೆ ಮನವಿ

Department of Agriculture ರಾಜ್ಯಾದ್ಯಂತ ತೀವ್ರಗೊಳ್ಳುತ್ತಿರುವ ಎಲ್ ನಿನೊ ಪರಿಣಾಮ ಹಾಗೂ...

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಮಗ್ರ ಮೂಲ ಸೌಕರ್ಯ,ಸುಸಜ್ಜಿತ ರಸ್ತೆ ಸಂಪರ್ಕಕ್ಕೆ ಆದ್ಯತೆ- ಬಿ.ವೈ.ರಾಘವೇಂದ್ರ

B.Y. Raghavendra ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ...