Thursday, August 13, 2026
Thursday, August 13, 2026

ಬಜೆಟ್ ಕುರಿತು ಪ್ರತಿಕ್ರಿಯೆ

Date:

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ಅವರು ಈ ಬಜೆಟ್ ಜನ ವಿರೋಧಿ, ಕಾರ್ಪೊರೇಟ್ ಸ್ನೇಹಿ ಬಜೆಟ್ ಎಂದು
ಕಿಡಿ ಕಾರಿದರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ,ಬಜೆಟ್ ಮಂಡನೆಯ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ರಮೇಶ್ ಹೆಗ್ಡೆ, ರೇಖಾ ರಂಗನಾಥ್, ಯಮುನಾ ರಂಗೇಗೌಡ ಆಡಳಿತ ಉಸ್ತುವಾರಿಗಳಾದ ಚಂದ್ರಬೋಪಾಲ್ ,ಸಾಮಾಜಿಕ ಜಾಲತಾಣ ರಾಜ್ಯ ಉಪಾಧ್ಯಕ್ಷರಾದ ಸೌಗಂಧಿಕಾ ರಘುನಾಥ್ , ಜಿಲ್ಲಾ ಪದಾಧಿಕಾರಿಗಳಾದ ಚಂದ್ರಶೇಖರ್ ಚಂದನ್ ಸಾಮಾಜಿಕ ಜಾಲತಾಣದ ಜಿಲ್ಲಾ ಪದಾಧಿಕಾರಿಗಳಾದ ಸುಹೈಲ್ ಸಂಜಯ್ ಕಶ್ಯಪ್ ಹಾಗೂ ಅರುಣ್ ರಾವ್ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...