Sunday, June 21, 2026
Sunday, June 21, 2026

ಪ್ರಧಾನಿ ಮೋದಿಯವರ ಶಿವಮೊಗ್ಗ ಭೇಟಿ ಸುಳಿವು

Date:

ಪ್ರಧಾನಿಯವರು ಕರ್ನಾಟಕದಲ್ಲಿ ಪಂಚಾಯತ್ ರಾಜ್ ದಿವಸ ಆಚರಿಸಲು ಇಚ್ಚಿಸಿದರೆ ಜಿಲ್ಲೆಯ ಯಾವ ಪಂಚಾಯಿತಿ ಆಯ್ಕೆ ಮಾಡಿಕೊಳ್ಳಬಹುದು ಎಂಬ ಮಾಹಿತಿ ನೀಡುವಂತೆ ಪ್ರಧಾನ ಮಂತ್ರಿ ಕಾರ್ಯಾಲಯ ಜಿಲ್ಲಾಡಳಿತವನ್ನು ಕೋರಿದೆ.
ಕೋರಿಕೆ ಬಂದ ತಕ್ಷಣ ಕಾರ್ಯಪ್ರವೃತ್ತರಾಗಿರುವ ಜಿಲ್ಲಾಡಳಿತವು ಶಿವಮೊಗ್ಗ ಬಳಿಯ ಕೊಮ್ಮನಾಳ್ ಅಥವಾ ಹೊಳಲೂರು ಪಂಚಾಯತಿ ಹೆಸರು ಅಂತಿಮಗೊಳಿಸುವ ಕುರಿತು ಚರ್ಚಿಸಿದ್ದಾರೆ. ಕಸ ವಿಲೇವಾರಿ ನಿರ್ವಹಣೆಯಲ್ಲಿ ಹೊಳಲೂರು ಪಂಚಾಯಿತಿ ರಾಜ್ಯಕ್ಕೆ ಮಾದರಿಯಾಗಿರುವುದು ಇದಕ್ಕೆ ಕಾರಣ ಎಂದು ತಿಳಿದುಬಂದಿದೆ.
ಪ್ರಧಾನಮಂತ್ರಿ ಕಚೇರಿ ತೆಗೆದುಕೊಳ್ಳುವ ಅಂತಿಮ ನಿರ್ಧಾರದ ಮೇಲೆ ಜಿಲ್ಲೆಯ ಭೇಟಿ ಖಚಿತವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...