Sunday, August 23, 2026
Sunday, August 23, 2026

ಜಿಗಿದ ರೇಷ್ಮೆಗೂಡಿನ ದರ: ಕೃಷಿಕರಿಗೆ ವರ

Date:

ರೇಷ್ಮೆಗೂಡಿಗೆ ಚಿನ್ನದ ಮೌಲ್ಯ ಬಂದಿದೆ. ರೇಷ್ಮೆ ಮಾರುಕಟ್ಟೆಗಳಲ್ಲಿ ರೇಷ್ಮೆಗೂಡಿಗೆ ಹೆಚ್ಚಿನ ದರ ಸಿಗದಂತೆ ನಿಯಂತ್ರಿಸುತ್ತಿದ್ದ ದಲ್ಲಾಳಿಗಳಿಗೆ ಕಡಿವಾಣ ಹಾಕಲಾಗಿದೆ. ಮಾರುಕಟ್ಟೆಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಿ ರೇಷ್ಮೆ ಬೆಳೆಗಾರರಿಗೆ ಆಗುತ್ತಿದ್ದ ಕಿರುಕುಳವನ್ನು ತಪ್ಪಿಸಲಾಗಿದೆ. ರೇಷ್ಮೆ ಗೂಡು ಕದಿಯುತ್ತಿದ್ದವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕ್ರಮ, ಇ-ಪೇಮೆಂಟ್ ವ್ಯವಸ್ಥೆ ಜಾರಿ ಸೇರಿದಂತೆ ರೇಷ್ಮೆ ಸಚಿವ ಡಾ. ನಾರಾಯಣಗೌಡ ಅವರು ತೆಗೆದುಕೊಂಡ ಹಲವು ಕ್ರಮಗಳ ಪರಿಣಾಮವಾಗಿ ರೇಷ್ಮೆಗೂಡಿಗೆ ಉತ್ತಮ ಬೆಲೆ ಲಭ್ಯವಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚೆನ ದಿನಗಳಲ್ಲಿ ರೇಷ್ಮೆ ಗೂಡು ಗರಿಷ್ಠ ಪ್ರಮಾಣದಲ್ಲಿ ಮಾರಾಟವಾಗುತ್ತಿದೆ. ಅದರಲ್ಲೂ ಕೇಂದ್ರ ಸರ್ಕಾರವು ಆಮದು ಗೂಡಿಗೆ ತೆರಿಗೆ ಹೆಚ್ಚಿಸಿದ ಬಳಿಕ ದೇಶಿಯ ಗೂಡಿಗೆ ಎಲ್ಲೆಡೆ ಬೇಡಿಕೆ ಸೃಷ್ಟಿಯಾಗಿದೆ. ರಾಮನಗರವು ಏಷ್ಯಾದಲ್ಲಿಯೇ ಅತಿ ಹೆಚ್ಚು ರೇಷ್ಮೆ ಹುಳು ವಹಿವಾಟು ನಡೆಯುವ ಸ್ಥಳ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ.

ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೇಷ್ಮೆಗೂಡು ದರವು ನಾಲ್ಕು ಅಂಕಿ ದಾಟಿದೆ. ಕೆ.ಜಿ. ರೇಷ್ಮೆ ಗೂಡಿಗೆ 1,043 ರೂಪಾಯಿಗೆ ಮಾರಾಟವಾಗಿ ದಾಖಲೆ ನಿರ್ಮಿಸಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಮುಂದಿನ ಎರಡುವರ್ಷಗಳಲ್ಲಿ 500 ಕೆಪಿಎಸ್ ಶಾಲೆಗಳ ನಿರ್ಮಾಣದ ಉದ್ದೇಶವಿದೆ- ಮಧು ಬಂಗಾರಪ್ಪ.

Madhu Bangarappa ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ...

Breaking News ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಬಸ್ ಮತ್ತು ಗೂಡ್ಸ್ ವಾಹನ ಢಿಕ್ಕಿ:ಚಾಲಕ ಗಾಯಾಳು

Breaking News ತೀರ್ಥಹಳ್ಳಿ - ಉಡುಪಿ ಮಾರ್ಗ ಮಧ್ಯೆಯ ಘಂಟೆಹಕ್ಲು...

B.Y. Raghavendra ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ- ಬಿ.ವೈ.ರಾಘವೇಂದ್ರ.

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದ...