Sunday, December 14, 2025
Sunday, December 14, 2025

ಗಾಯಕ ಎಂ ವೆಂಕಟೇಶ್ ಕುಮಾರ್ ಅವರಿಗೆ ಕಾಳಿದಾಸ ಸಮ್ಮಾನ್

Date:

ಮಧ್ಯಪ್ರದೇಶ ಸರ್ಕಾರವು ನೀಡುವ ಪ್ರತಿಷ್ಠಿತ ‘ಕಾಳಿದಾಸ ಸಮ್ಮಾನ್’ ಪ್ರಶಸ್ತಿಗೆ ಖ್ಯಾತ ಹಿಂದೂಸ್ತಾನಿ ಸಂಗೀತ ಗಾಯಕ ಪಂ. ವೆಂಕಟೇಶ್ ಕುಮಾರ್ ಅವರು ಭಾಜನರಾಗಿದ್ದಾರೆ.

ಪಂ. ವೆಂಕಟೇಶ್ ಕುಮಾರ್ ಅವರು ಹಿಂದೂಸ್ತಾನಿ ಗಾಯನ ಮಾತ್ರವಲ್ಲದೆ, ಭಜನೆಗಳು ಕೀರ್ತನೆಗಳು ಹಾಗೂ ವಿಶೇಷವಾಗಿ ದಾಸರಪದ ಮತ್ತು ವಚನಗಳನ್ನು ಹಾಡುವ ಮೂಲಕ ಜನರಿಂದ ಸೈ ಎನಿಸಿಕೊಂಡಿದ್ದಾರೆ.

ಧಾರವಾಡದ ವಿಶ್ವವಿದ್ಯಾಲಯದಲ್ಲಿ ಸಂಗೀತ್ ಉಪನ್ಯಾಸಕರಾಗಿ ಸೇವೆ ಸಲ್ಲಿಸಿರುವ ವೆಂಕಟೇಶ್ ಕುಮಾರ್ ಅವರು ಆಕಾಶವಾಣಿಯ ‘ಎ’ ಶ್ರೇಣಿಯ ಕಲಾವಿದರು ಆಗಿದ್ದಾರೆ. ದೇಶ ಮತ್ತು ವಿದೇಶಗಳಲ್ಲಿ ಪ್ರತಿಷ್ಠಿತ ಸಂಗೀತ ಮೇಳಗಳಲ್ಲಿ ಭಾಗವಹಿಸಿದ ಹೆಗ್ಗಳಿಕೆ ಇವರದ್ದು.

ವೆಂಕಟೇಶ್ ಕುಮಾರ್ ಅವರ ಸಂಗೀತ ಸಾಧನೆಗೆ ಪದ್ಮಶ್ರೀ, ಸಂಗೀತ ಅಕಾಡೆಮಿ ಪುರಸ್ಕಾರಗಳು, ಕರ್ನಾಟಕ ರಾಜ್ಯೋತ್ಸವ ಸೇರಿದಂತೆ ಹಲವಾರು ಪುರಸ್ಕಾರಗಳು ಲಭಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...