Monday, December 8, 2025
Monday, December 8, 2025

ಪೆಗಾಸಿಸ್ ಜಾಲಕ್ಕೊಳಪಟ್ಟ ಫೋನ್ ಗಳ ಸಲ್ಲಿಕೆಗೆ ನೀರಸ ಪ್ರತಿಕ್ರಿಯೆ

Date:

ಪೆಗಾಸಿಸ್ ಬೇಹುಗಾರಿಕೆ ಸಾಫ್ಟ್ವೇರ್ ನಿಂದ ಬಾಧೆಗೊಳಗಾದ ಕುರಿತು ತನಿಖೆಗೆ ಸುಪ್ರೀಂಕೋರ್ಟ್ ನೇಮಿಸಿರುವ ತಾಂತ್ರಿಕ ಸಮಿತಿಗೆ ಇದುವರೆಗೆ ಕೇವಲ ಇಬ್ಬರು ಮಾತ್ರ ತಮ್ಮ ಫೋನ್ ಗಳನ್ನು ಸಲ್ಲಿಸಿದ್ದಾರೆ.

ಪೆಗಾಸಿಸ್ ಮಾಲ್ ವೇರ್ ಬಾಧಿತರು ಇತರೆ ಎಲೆಕ್ಟ್ರಾನಿಕ್ ಪ್ರಶ್ನೆಯೊಂದಕ್ಕೆ ಸಾಧನಗಳ ಸಲ್ಲಿಕೆ ಅವಧಿಯನ್ನು ಸಮಿತಿ ಫೆಬ್ರವರಿ 8 ರವರೆಗೆ ವಿಸ್ತರಿಸಿದೆ.

ಈ ಮೊದಲು ಜನವರಿ ಅಂತ್ಯದವರೆಗೆ ಎಲೆಕ್ಟ್ರಾನಿಕ್ ಸಾಧನಗಳ ಸಲ್ಲಿಕೆಗೆ ಕಾಲಾವಕಾಶ ನೀಡಲಾಗಿತ್ತು. 2017 ರಲ್ಲಿ ದಕ್ಷಿಣ ಒಪ್ಪಂದದ ಭಾಗವಾಗಿ ಎಲ್ಲಿಂದ ಪೆಗಾಸಿಸ್ ಬೇಹುಗಾರಿಕೆ ಸಾಫ್ಟ್ವೇರ್ ಖರೀದಿಸಿದ್ದ ಕೇಂದ್ರ ಸರ್ಕಾರವು ಪ್ರತಿಪಕ್ಷ ನಾಯಕರು, ಮಾಧ್ಯಮ ಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳ ಮೇಲೆ ಕಳ್ಳಗಣ್ಣು ಇರಿಸುವ ಖಾಸಗಿತನಕ್ಕೆ ಧಕ್ಕೆ ತಂದಿದೆ ಎಂದು ಇತ್ತೀಚೆಗೆ ಖಾಸಗಿ ಪತ್ರಿಕೆ ವರದಿಯಲ್ಲಿ ಆರೋಪಿಸಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...