Tuesday, February 17, 2026
Tuesday, February 17, 2026

ಕೋವಿಡ್ ಸೋಂಕು ತಗ್ಗಿದಂತೆ ಕೊಲ್ಲಿ ದೇಶಗಳಿಗೆ ಕಾರ್ಮಿಕರ ಪ್ರಯಾಣ

Date:

ಕೊರೋನಾ ಬಿಕ್ಕಟ್ಟಿನ ಸಂದರ್ಭ 6 ಕೊಲ್ಲಿ ರಾಷ್ಟ್ರಗಳಿಂದ ಏನು ಲಕ್ಷ ಮಂದಿ ಭಾರತೀಯ ಕಾರ್ಮಿಕರು ತವರಿಗೆ ಮರಳಿದ್ದಾರೆ.

ಒಂದೇ ಭಾರತ ಅಭಿಯಾನದ ಅಡಿಯಲ್ಲಿ ಕಾರ್ಮಿಕರು ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಸಂಸತ್ತಿಗೆ ತಿಳಿಸಿದ್ದಾರೆ.

ಹೀಗೆ ಬಂದವರಲ್ಲಿ ಹಲವಾರು ಮಂದಿ ಕೋವಿಡ್ ಸಂಖ್ಯೆ ಇಳಿಕೆಯಾಗಿರುವ ಹಿನ್ನಲೆಯಲ್ಲಿ ಮತ್ತೆ ಕೊಲ್ಲಿ ರಾಷ್ಟ್ರಗಳಿಗೆ ತೆರಳಿದ್ದಾರೆ ಎಂದು ಜೈಶಂಕರ್ ಅವರು ತಿಳಿಸಿದ್ದಾರೆ. ಕೊರೋನಾ ಸಂದರ್ಭ ಯುಎಇ‌ಯಿಂದ 3.30 ಲಕ್ಷ, ಸೌದಿ ಅರೇಬಿಯಾದಿಂದ 1.37 ಲಕ್ಷ, ಕುವೈತ್ ನಿಂದ 97 ಸಾವಿರ, ಒಮಾನ್ ನಿಂದ 72 ಸಾವಿರ ಮಂದಿ ಭಾರತಕ್ಕೆ ಹಿಂತಿರುಗಿದ್ದರು. ಹೀಗಾಗಿದ್ದರೂ‌, ಕೊರೋನಾ‌ ಸಂಖ್ಯೆ ಹಿಡಿಕೆಯ ನಂತರ ಬಹಳಷ್ಟು ಮಂದಿ ಮತ್ತೆ ಕೊಲ್ಲಿ ರಾಷ್ಟ್ರಗಳಿಗೆ ಮರಳಿದ್ದಾರೆ.

ಭಾರತ ಮತ್ತು ಕೊಲ್ಲಿ ರಾಷ್ಟ್ರಗಳ ನಡುವೆ ಏರ್ ಬಬ್ಬಲ್ಸ್ ವ್ಯವಸ್ಥೆಯ ಅಡಿಯಲ್ಲಿ ವಿಮಾನ ಹಾರಾಟಕ್ಕೆ ಅನುಕೂಲ ಕಲ್ಪಿಸಿದ್ದ ರಿಂದ ಇದು ಸಾಧ್ಯವಾಗಿದೆ ಎಂದು ಅವರು ವಿವರಿಸಿದ್ದಾರೆ.

ಹೀಗೆ ಕೊಲ್ಲಿ ರಾಷ್ಟ್ರಗಳಿಗೆ ವಾಪಸ್ ಹೋಗಲು ಬಯಸುವ ಕಾರ್ಮಿಕರಿಗೆ ಅಗತ್ಯವನ್ನು ಮತ್ತು ಬೆಂಬಲವನ್ನು ಸರ್ಕಾರ ಮುಂದುವರಿಸಿದೆ. ಯುಎಇ ನಲ್ಲಿರುವ ಭಾರತೀಯ ಕಾರ್ಮಿಕರ ಕೌಶಲ್ಯ ಅಭಿವೃದ್ಧಿ ಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೊಲ್ಲಿ ದೇಶಗಳಿಗೆ 13 ಸಲ ಭೇಟಿ ನೀಡಿರುವುದಾಗಿ ಸಚಿವರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಫೆಬ್ರವರಿ 18. ಶಿವಮೊಗ್ಗದ ಬೊಮ್ಮನಕಟ್ಟೆ ಎ& ಬಿ ಬ್ಲಾಕ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ

MESCOM 11 ಕೆವಿ ಮಾರ್ಗದ ನಿರ್ವಹಣಾ ಕೆಲಸವಿರುವುದರಿಂದ ಬೊಮ್ಮನಕಟ್ಟೆ ಎ ಮತ್ತು...

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿವಿ ಮೌಲ್ಯಾಧಾರಿತ ಜೀವನವನ್ನು ಉತ್ತೇಜಿಸುತ್ತಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಸ್ಥೆಯು ವಿಶ್ವಾದ್ಯಂತ ಆಧ್ಯಾತ್ಮಿಕ ಜಾಗೃತಿ,...

ದೌರ್ಜನ್ಯ ಪ್ರತಿಬಂಧಕ ಕಾಯ್ದೆ ಬಗ್ಗೆ ವಿಚಾರಗೋಷ್ಠಿ ನಡೆಸಲು ಸಂಘಸಂಸ್ಥೆಗಳಿಂದ ಅರ್ಜಿ ಆಹ್ವಾನ

2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ...