Tuesday, February 17, 2026
Tuesday, February 17, 2026

ಜಿಎಸ್ ಟಿ ತಂತ್ರಾಂಶ ದೋಷ ಸರಿಪಡಿಸಲು ಮನವಿ

Date:

ವಾಣಿಜ್ಯೋದ್ಯಮಿಗಳ ತೆರಿಗೆ ಸಂಬಂಧಿತ ವಿಚಾರಗಳ ಕುರಿತು ಜಿಲ್ಲಾ ಮಾಲಿನ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ವಿಭಾಗೀಯ ಸರಕು ಮತ್ತು ಸೇವಾ ತೆರಿಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ತೆರಿಗೆ ಕಾಯ್ದೆಗಳ ಮತ್ತು ಅದರಿಂದ ಉಂಟಾಗುವ ಸಮಸ್ಯೆಗಳನ್ನು ಕೂಲಂಕಶವಾಗಿ ಅಧಿಕಾರಿಗಳ ಮುಂದಿಟ್ಟ ವಾಣಿಜ್ಯೋದ್ಯಮಿಗಳು ,ಜಿಎಸ್ ಟಿ ರಿಟರ್ನ್ಸ್ ನ ಪೋರ್ಟಲ್ ನಲ್ಲಿರುವ ತಾಂತ್ರಿಕ ದೋಷಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು.

ಇ-ವೇ ಬಿಲ್ ನ ವಿಚಾರವಾಗಿರುವ ಲೋಪದೋಷಗಳನ್ನು ಸರಿಪಡಿಸಲು ಕೇಳಿಕೊಳ್ಳಲಾಯಿತು. ಮುಂದಿನ ದಿನಗಳಲ್ಲಿ ವಾಣಿಜ್ಯೋದ್ಯಮಿಗಳಿಗೆ ಸಂಬಂಧಿತ ಅದರಲ್ಲೂ ಮುಖ್ಯವಾಗಿ ಜಿಎಸ್ ಟಿಯಂತಹ ತೆರಿಗೆಗಳ ಹೊಸ ವಿಚಾರಗಳನ್ನು ತಿಳಿದುಕೊಳ್ಳಲು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಹಿತಾಸಕ್ತಿಯಲ್ಲಿ ಆಗಾಗ ಕಾರ್ಯಾಗಾರಗಳನ್ನು ಸಂಘದಲ್ಲಿ ನಡೆಸಲು ತಿಳಿಸಲಾಯಿತು.

ಸಂಘದ ಅಧ್ಯಕ್ಷ ಎನ್. ಗೋಪಿನಾಥ್, ತೆರಿಗೆ ಸಲಹಾ ಸಮಿತಿ ಚೇರ್ಮನ್ ಇ. ಪರಮೇಶ್ವರ, ಪ್ರದೀಪ್ ವಿ. ಉದಯ್ ಕುಮಾರ್, ಸಂತೋಷ್, ಜಗದೀಶ್, ಮಾಚೇನಹಳ್ಳಿ ಕೈಗಾರಿಕಾ ಸಂಘದ ಅಧ್ಯಕ್ಷ ಎಂ.ಎ. ರಮೇಶ್ ಹೆಗಡೆ ಮತ್ತು ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಫೆಬ್ರವರಿ 18. ಶಿವಮೊಗ್ಗದ ಬೊಮ್ಮನಕಟ್ಟೆ ಎ& ಬಿ ಬ್ಲಾಕ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ

MESCOM 11 ಕೆವಿ ಮಾರ್ಗದ ನಿರ್ವಹಣಾ ಕೆಲಸವಿರುವುದರಿಂದ ಬೊಮ್ಮನಕಟ್ಟೆ ಎ ಮತ್ತು...

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿವಿ ಮೌಲ್ಯಾಧಾರಿತ ಜೀವನವನ್ನು ಉತ್ತೇಜಿಸುತ್ತಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಸ್ಥೆಯು ವಿಶ್ವಾದ್ಯಂತ ಆಧ್ಯಾತ್ಮಿಕ ಜಾಗೃತಿ,...

ದೌರ್ಜನ್ಯ ಪ್ರತಿಬಂಧಕ ಕಾಯ್ದೆ ಬಗ್ಗೆ ವಿಚಾರಗೋಷ್ಠಿ ನಡೆಸಲು ಸಂಘಸಂಸ್ಥೆಗಳಿಂದ ಅರ್ಜಿ ಆಹ್ವಾನ

2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ...